Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ಮತ್ತು ದೇಶದ ರೈತರಿಗೆ ಆರ್ಥಿಕವಾಗಿ ಸದೃಢಗೊಳ್ಳುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಾ ಬಂದಿದ್ದು, ಅದರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸುಮಾರು ₹2 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಅಲ್ಲದೇ, ರೈತರಿಗಾಗಿ ಗ್ರಾಮ ಪಂಚಾಯತಿ ವತಿಯಿಂದ ದನದ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲು, ಸಹಾಯಧನವನ್ನು ಕೂಡ ಸರ್ಕಾರ ನೀಡುತ್ತಿದೆ. ದನದ ಕೊಟ್ಟಿಗೆ ನಿರ್ಮಾಣ ಮಾಡಲು ರೈತರು ಗ್ರಾಮ ಪಂಚಾಯಿತಿಯಲ್ಲಿ(Grama Panchayath) ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಹೈನುಗಾರಿಕೆ ಉದ್ಯಮವನ್ನು ನಡೆಸಲು ಸುಮಾರು ₹60,000/- ರೂಪಾಯಿಗಳವರೆಗೆ ದನದ ಕೊಟ್ಟಿಗೆ ನಿರ್ಮಾಣ ಮಾಡಲು ಸಹಾಯಧನವನ್ನ ನೀಡಲಾಗುತ್ತದೆ. ಅದೂ ಅಲ್ಲದೇ, ಹೈನುಗಾರಿಕೆ ಉದ್ಯಮ ಮಾಡುವ ಸಲುವಾಗಿ ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಸುಮಾರು 2 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ನೀಡುತ್ತಿದ್ದು, ಅದರಲ್ಲಿ ಸಬ್ಸಿಡಿ ಸಹ ನೀಡಲಾಗುತ್ತದೆ.
ಸರ್ಕಾರ ನೀಡುವ 2 ಲಕ್ಷ ರೂಪಾಯಿ ಸಾಲದಲ್ಲಿ ರೈತರು ಉತ್ತಮ ತಡೆಯ ನಾಲ್ಕು ಹಸುಗಳನ್ನು ಖರೀದಿ ಮಾಡಲು ಹಣವು ಸಿಗಲಿದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ(PDO) ಸಹಾಯದೊಂದಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
- ವಿರಾಟ್, ಭುವಿ, ಹ್ಯಾಜಲ್ವುಡ್ ಇವರ್ಯಾರು ಅಲ್ಲ.. RCB ಕಪ್ ಗೆದ್ದಿದ್ದು ಕೆಲವೇ ನಿಮಿಷಗಳ ಹಿಂದೆ ವಿಲನ್ ಎನಿಸಿಕೊಂಡಿದ್ದ ಈ ಆಲ್ರೌಂಡರ್ನಿಂದ!
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್