Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ಮತ್ತು ದೇಶದ ರೈತರಿಗೆ ಆರ್ಥಿಕವಾಗಿ ಸದೃಢಗೊಳ್ಳುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಾ ಬಂದಿದ್ದು, ಅದರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸುಮಾರು ₹2 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಅಲ್ಲದೇ, ರೈತರಿಗಾಗಿ ಗ್ರಾಮ ಪಂಚಾಯತಿ ವತಿಯಿಂದ ದನದ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲು, ಸಹಾಯಧನವನ್ನು ಕೂಡ ಸರ್ಕಾರ ನೀಡುತ್ತಿದೆ. ದನದ ಕೊಟ್ಟಿಗೆ ನಿರ್ಮಾಣ ಮಾಡಲು ರೈತರು ಗ್ರಾಮ ಪಂಚಾಯಿತಿಯಲ್ಲಿ(Grama Panchayath) ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಹೈನುಗಾರಿಕೆ ಉದ್ಯಮವನ್ನು ನಡೆಸಲು ಸುಮಾರು ₹60,000/- ರೂಪಾಯಿಗಳವರೆಗೆ ದನದ ಕೊಟ್ಟಿಗೆ ನಿರ್ಮಾಣ ಮಾಡಲು ಸಹಾಯಧನವನ್ನ ನೀಡಲಾಗುತ್ತದೆ. ಅದೂ ಅಲ್ಲದೇ, ಹೈನುಗಾರಿಕೆ ಉದ್ಯಮ ಮಾಡುವ ಸಲುವಾಗಿ ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಸುಮಾರು 2 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ನೀಡುತ್ತಿದ್ದು, ಅದರಲ್ಲಿ ಸಬ್ಸಿಡಿ ಸಹ ನೀಡಲಾಗುತ್ತದೆ.
ಸರ್ಕಾರ ನೀಡುವ 2 ಲಕ್ಷ ರೂಪಾಯಿ ಸಾಲದಲ್ಲಿ ರೈತರು ಉತ್ತಮ ತಡೆಯ ನಾಲ್ಕು ಹಸುಗಳನ್ನು ಖರೀದಿ ಮಾಡಲು ಹಣವು ಸಿಗಲಿದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ(PDO) ಸಹಾಯದೊಂದಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
- ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕ ಜಮೀರ್ ಅಹ್ಮದ್ ನಾನಾ ರೀತಿಯ ಸರ್ಕಸ್, ಕ್ಯಾರೆ ಎನ್ನದ ಸಿಎಂ ಡಿಕೆಶಿ
- ಗಡಿ ಪ್ರದೇಶಗಳಿಗೆ ಭೇಟಿನೀಡಿ ಜನಸಂಖ್ಯಾ ಬದಲು ಪರಿಶೀಲಿಸಲು ಅಮಿತ್ ಶಾ ಮಹತ್ವದ ಆದೇಶ!
- ವಿಶ್ವದ ಅತಿದೊಡ್ಡ ಸಂಸ್ಥೆ ಆರ್ಎಸ್ಎಸ್ ಬಗ್ಗೆ ತಪ್ಪು ತಿಳುವಳಿಕೆಯೇ ಜಾಸ್ತಿ – ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
- Kidney Disease : ಗಂಭೀರ ಕಿಡ್ನಿ ಕಾಯಿಲೆಯನ್ನು ತಡೆಗಟ್ಟಲು ಈ 5 ಆಹಾರಗಳಿಂದ ಇಂದೇ ದೂರವಿರಿ!
- ವಿವಾದದ ಸುಳಿಯಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಜಮೀರ್ – ಸದಾಶಿವನಗರದಲ್ಲಿ ರಹಸ್ಯ ಮಾತುಕತೆ
- ಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್
- ಹೆಚ್.ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್ಶಿಪ್ ನಿರ್ಮಾಣ ಎಂದ ಸಿಎಂ ಡಿಕೆ ಶಿವಕುಮಾರ್
- ಆ ಯತ್ನಾಳ್ ನೋಡಿದ್ರೆ ಬಾಯಿಗೆ ಬಂದಿದ್ದು ಮಾತಾಡ್ತಾನೆ, ಅದು ಯಾವುದೋ ಒಂದು ಕೋತಿಯ ಬ್ರೀಡ್: ಪ್ರದೀಪ್ ಈಶ್ವರ್
- ಗರ್ಭಿಣಿ ನರ್ಸಿಂಗ್ ವಿದ್ಯಾರ್ಥಿನಿಗೆ ಬಲವಂತವಾಗಿ ಗರ್ಭಪಾತದ ಮಾತ್ರೆ ತಿನ್ನಿಸಿದ ಪ್ರಿಯಕರ ; ಅತಿಯಾದ ರಕ್ತಸ್ರಾವದಿಂದ ಯುವತಿ ಸಾವು!
- ಅಧಿಕಾರಿಗಳು 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು, ಆಡಳಿತ ಚುರುಕುಗೊಳಿಸಲು ಡಿ.ಕೆ ಶಿವಕುಮಾರ್ ಖಡಕ್ ಸೂಚನೆ
- ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಘೋರ ದುರಂತ : ಶಾಲಾ ಬಸ್ ಹರಿದು ಮಗಳ ಕಣ್ಣೆದುರೇ ತಾಯಿ ಸಾವು.!
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!



















