Subsidy Scheme : ನಮಸ್ಕಾರ ಸ್ನೇಹಿತರೇ, ರೈತರ ಜಮೀನುಗಳಿಗೆ ತಂತಿ ಬೇಲಿ ಅಥವಾ ಬೇರೆ ಯಾವುದೇ ಬೇಲಿ ಹಾಕಿಕೊಳ್ಳಲು ಸರ್ಕಾರದಿಂದನೇ 90% ಸಬ್ಸಿಡಿ ಹಣ ಸಿಗುತ್ತೆ. ಎಲ್ಲ ರೈತರು ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಹಾಗೆ ಇದರಿಂದ ರೈತರಿಗೂ ಕೂಡ ಬಹಳಷ್ಟು ಆರ್ಥಿಕವಾಗಿ ಸಹಾಯವಾಗುತ್ತದೆ. ರೈತರು ತಮ್ಮ ಜಮೀನುಗಳಿಗೆ ಬೇಲಿ ಹಾಕಿಕೊಳ್ಳಲು 90% ಉಚಿತವಾಗಿ ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ನಿಮ್ಮ ಜಮೀನುಗಳಿಗೆ, ಯಾವುದೇ ಪ್ರಾಣಿಗಳಿಂದ ಅಥವಾ ಮನುಷ್ಯರಿಂದ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ಹಾನಿ ಉಂಟಾಗುತ್ತಿದ್ದರೆ ಮತ್ತು ನಿಮ್ಮ ಜಮೀನಿನ ಹದ್ದುಬಸ್ತು ಕಾಪಾಡಿಕೊಳ್ಳಲು ಬಯಸುತ್ತಿದ್ದರೆ ಸಾಮಾನ್ಯವಾಗಿ ಎಲ್ಲರೂ ಬೆಳೆಗಳ ರಕ್ಷಣೆಗೆ ಮತ್ತು ಜಮೀನಿನ ರಕ್ಷಣೆಗಾಗಿ ಬೇಲಿ ಹಾಕಿಕೊಳ್ಳುತ್ತಾರೆ.
ಇತ್ತೀಚಿಗೆ ಸಾಕಷ್ಟು ಜನರು ಖಾಸಗಿ ವ್ಯಕ್ತಿಗಳಿಂದ ತಮ್ಮ ಜಮೀನುಗಳಿಗೆ ಬೇಲಿ ಹಾಕಿಕೊಳ್ತಾರೆ. ಆದ್ರೆ ಇದಕ್ಕೆ ತುಂಬಾನೇ ಖರ್ಚು ಉಂಟಾಗುತ್ತೆ. ರೈತರು ಒಂದು ಎಕರೆ ಜಮೀನು ಮಾರಿದ್ರು ಕೂಡ ತಂತಿ ಬೇಲಿಗೆ ಬೇಕಾಗುವಷ್ಟು ಹಣ ಸಿಗುವುದಿಲ್ಲ. ಅಷ್ಟೊಂದು ತುಂಬಾ ದುಬಾರಿಯಾಗಿರುತ್ತೆ. ಇದನ್ನ ಗಮನಿಸಿದ ರಾಜ್ಯ ಸರ್ಕಾರ ರೈತರು ತಮ್ಮ ಜಮೀನಿಗೆ ಬೇಲಿ ಹಾಕಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ ಪೋರ್ಟ್ ಸೈಜ್ ಫೋಟೋ
ಆನ್ ಲೈನ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಕೃಷಿ ಮಾಡುವ ರೈತ ಈ ಯೋಜನೆಗೆ ಅರ್ಹರಾಗಿರುತ್ತಾರೆ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
















