Subsidy Scheme : ನಮಸ್ಕಾರ ಸ್ನೇಹಿತರೇ, ರೈತರ ಜಮೀನುಗಳಿಗೆ ತಂತಿ ಬೇಲಿ ಅಥವಾ ಬೇರೆ ಯಾವುದೇ ಬೇಲಿ ಹಾಕಿಕೊಳ್ಳಲು ಸರ್ಕಾರದಿಂದನೇ 90% ಸಬ್ಸಿಡಿ ಹಣ ಸಿಗುತ್ತೆ. ಎಲ್ಲ ರೈತರು ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಹಾಗೆ ಇದರಿಂದ ರೈತರಿಗೂ ಕೂಡ ಬಹಳಷ್ಟು ಆರ್ಥಿಕವಾಗಿ ಸಹಾಯವಾಗುತ್ತದೆ. ರೈತರು ತಮ್ಮ ಜಮೀನುಗಳಿಗೆ ಬೇಲಿ ಹಾಕಿಕೊಳ್ಳಲು 90% ಉಚಿತವಾಗಿ ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ನಿಮ್ಮ ಜಮೀನುಗಳಿಗೆ, ಯಾವುದೇ ಪ್ರಾಣಿಗಳಿಂದ ಅಥವಾ ಮನುಷ್ಯರಿಂದ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ಹಾನಿ ಉಂಟಾಗುತ್ತಿದ್ದರೆ ಮತ್ತು ನಿಮ್ಮ ಜಮೀನಿನ ಹದ್ದುಬಸ್ತು ಕಾಪಾಡಿಕೊಳ್ಳಲು ಬಯಸುತ್ತಿದ್ದರೆ ಸಾಮಾನ್ಯವಾಗಿ ಎಲ್ಲರೂ ಬೆಳೆಗಳ ರಕ್ಷಣೆಗೆ ಮತ್ತು ಜಮೀನಿನ ರಕ್ಷಣೆಗಾಗಿ ಬೇಲಿ ಹಾಕಿಕೊಳ್ಳುತ್ತಾರೆ.
ಇತ್ತೀಚಿಗೆ ಸಾಕಷ್ಟು ಜನರು ಖಾಸಗಿ ವ್ಯಕ್ತಿಗಳಿಂದ ತಮ್ಮ ಜಮೀನುಗಳಿಗೆ ಬೇಲಿ ಹಾಕಿಕೊಳ್ತಾರೆ. ಆದ್ರೆ ಇದಕ್ಕೆ ತುಂಬಾನೇ ಖರ್ಚು ಉಂಟಾಗುತ್ತೆ. ರೈತರು ಒಂದು ಎಕರೆ ಜಮೀನು ಮಾರಿದ್ರು ಕೂಡ ತಂತಿ ಬೇಲಿಗೆ ಬೇಕಾಗುವಷ್ಟು ಹಣ ಸಿಗುವುದಿಲ್ಲ. ಅಷ್ಟೊಂದು ತುಂಬಾ ದುಬಾರಿಯಾಗಿರುತ್ತೆ. ಇದನ್ನ ಗಮನಿಸಿದ ರಾಜ್ಯ ಸರ್ಕಾರ ರೈತರು ತಮ್ಮ ಜಮೀನಿಗೆ ಬೇಲಿ ಹಾಕಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ ಪೋರ್ಟ್ ಸೈಜ್ ಫೋಟೋ
ಆನ್ ಲೈನ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಕೃಷಿ ಮಾಡುವ ರೈತ ಈ ಯೋಜನೆಗೆ ಅರ್ಹರಾಗಿರುತ್ತಾರೆ.
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
















