Subsidy Scheme : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಹಾಗು ಅರ್ಹ ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
• ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 90%)
• ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
• ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಪ್ರತಿಯೊಬ್ಬ ಫಲಾನುಭವಿಗೆ ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುವುದು.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್















