Subsidy Scheme : ನಮಸ್ಕಾರ ಸ್ನೇಹಿತರೇ, ಕೃಷಿ ಇಲಾಖೆ 2024-25ರ ಅನುದಾನ ಯೋಜನೆಯಡಿಯಲ್ಲಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ವೀಡರ್ ಮತ್ತು ಇತರ ಯಂತ್ರೋಪಕರಣಗಳ ಖರೀದಿಗೆ ರಿಯಾಯಿತಿ ದರದಲ್ಲಿ ಅನುದಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣಾ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ವರೆಗೆ ಸಹಾಯಧನವನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 90% ವರೆಗೆ ಸಹಾಯಧನವನ್ನು ಒದಗಿಸಲಾಗುವುದು.
ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಸೌಲಭ್ಯಗಳ ಮೇಲೆ 90% ಸಹಾಯಧನವನ್ನು ಒದಗಿಸಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯುವ ಆಸಕ್ತ ರೈತರು ತಮ್ಮ ಸಮೀಪದ ಆಯಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಪಡೆದು ಅರ್ಜಿ ಸಲ್ಲಿಸಿ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಖರೀದಿಸಲು ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
ಯಾವೆಲ್ಲ ಯಂತ್ರಗಳನ್ನು ಪಡೆಯಲು ಸಬ್ಸಿಡಿ ದೊರೆಯಲಿದೆ ಗೊತ್ತಾ.?
ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಳೆ ಕೊಚ್ಚುವ ಯಂತ್ರ, ಪವರ್ ವೀಡರ್, ರೋಟೋವೇಟರ್, ಪವರ್ ಸ್ಟ್ರೇಯರ್, ಡೀಸೆಲ್ ಪಂಪ್ ಸೆಂಟ್, ಪ್ಲೋರ್ ಮಿಲ್, ಮಿನಿ ರೈಸ್ ಮಿಲ್, ರಾಗಿ ಕ್ಲೀನಿಂಗ್ ಯಂತ್ರ, ಚಿಲ್ಲಿ ಪೌಡರಿಂಗ್ ಯಂತ್ರ, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣದ ಯಂತ್ರ, ಸೇರಿದಂತೆ ಇಲ್ಲಿ ತಿಳಿಸಲಾದ ಯಂತ್ರಗಳನ್ನು ಖರೀದಿಸಲು ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನ ದೊರೆಯಲಿದೆ.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರೇಷನ್ ಕಾರ್ಡ್
• ಜಮೀನಿನ ಪಹಣಿ
• 100 ಬಾಂಡ್ ಪೇಪರ್
• ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
ಇನ್ನೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂಬುದಾಗಿ ಕೃಷಿ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ




















