ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ನೀಡುವ ರಾಷ್ಟ್ರೀಯ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಒಂದಾಗಿದೆ. ಈ ಸಣ್ಣ ಠೇವಣಿ ಯೋಜನೆಯನ್ನು ವಿಶೇಷವಾಗಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾಗಿದೆ. ಇದೀಗ ಈ ಯೋಜನೆಯಲ್ಲಿ ಹೂಡಿಕೆಯ ಅತಿ ಹೆಚ್ಚು ಇದ್ದು ಮನೆಯ ಹೆಣ್ಣು ಮಕ್ಕಳ ಪೋಷಕರ ಖಾತೆಗೆ ಬಹಳಷ್ಟು ಹಣ ಜಮಾ ಆಗಲಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samriddhi Yojana) ಹೂಡಿಕೆ ಮಾಡುವ ಮೂಲಕ ಪ್ರತಿ ಮನೆಯ ಹೆಣ್ಣು ಮಕ್ಕಳ ಪೋಷಕರು 8.2% ದರದಲ್ಲಿ ಬಡ್ಡಿಯನ್ನು ಗಳಿಸಬಹುದು. ₹48,000/- ರೂಪಾಯಿ ಹೂಡಿಕೆಯಿಂದ 14 ಲಕ್ಷ ರೂ.ಗಳ ಬಡ್ಡಿಯನ್ನು ಗಳಿಸಬಹುದು. ಈ ಒಂದು ಯೋಜನೆಯು ಹೆಣ್ಣು ಮಕ್ಕಳ ಕಲಿಕೆ, ವಿದ್ಯಾಭ್ಯಾಸ ಹಾಗೂ ಅವರ ಜೀವನ ರೂಪಿಸಿಕೊಳ್ಳಲು ಬಹಳ ಸಹಾಯವಾಗುತ್ತದೆ.
ಕೇಂದ್ರ ಸರ್ಕಾರವು ರೂಪಿಸಿರುವ ಈ ಸುಕನ್ಯಾ ಸಮೃದ್ಧಿ ಯೋಜನೆಯು (Sukanya Samriddhi Yojana) ಹೆಣ್ಣು ಮಕ್ಕಳ ಅಭಿವೃದ್ಧಿಗೆ ಬಹಳ ಉಪಯೋಗವಾಗಿದೆ. ಇದೀಗ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ನೀಡುತ್ತಿದ್ದ ಬಡ್ಡಿ ದರವನ್ನು ಹೆಚ್ಚಾಗಿದ್ದು, ಈ ಹಿಂದೆ ಗ್ರಾಹಕರಿಗೆ ಯೋಜನೆಯಲ್ಲಿ ಹೂಡಿಕೆಯ ಮೇಲೆ 8% ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತಿತ್ತು. ಆದರೆ, ಬಡ್ಡಿದರ ಹೆಚ್ಚಳದ ನಂತರ ಈಗ ಅದನ್ನು ಶೇ.8.2ಕ್ಕೆ ಹೆಚ್ಚಿಸಲಾಗಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಯೋಜನೆಯ ವಿಶೇಷತೆಯೆಂದರೆ ದೀರ್ಘಾವಧಿಯ ಹೂಡಿಕೆಯಿಂದಾಗಿ, ಈ ಯೋಜನೆಯು ದೊಡ್ಡ ನಿಧಿಯನ್ನು ಹೊಂದಿದೆ. ಮುಖ್ಯ ವಿಷಯವೇನೆಂದರೆ, ಹೆಣ್ಣು ಮಗಳು 10 ವರ್ಷ ವಯಸ್ಸಿನವರೆಗೆ ಮಾತ್ರ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samriddhi Yojana) ಖಾತೆಯನ್ನು ತೆರೆಯಬಹುದಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆಯ (Sukanya Samriddhi Yojana) ಖಾತೆಯಲ್ಲಿ ಜಮಾ ಮಾಡಿದ ಹಣವು 21 ವರ್ಷಗಳಲ್ಲಿ ದೊರೆಯುತ್ತದೆ. ಹಾಗೆಯೇ ಹೆಣ್ಣು ಮಗಳಿಗೆ 18 ವರ್ಷ ತುಂಬಿದಾಗ, ಅಧ್ಯಯನ ಅಥವಾ ಮದುವೆಗಾಗಿ ಖಾತೆಯಿಂದ ಮೊತ್ತವನ್ನು ಹಿಂಪಡೆಯಬಹುದು. ಇನ್ನೊಂದು ಮುಖ್ಯ ವಿಚಾರವೆಂದರೆ, ಈ ಯೋಜನೆಯಲ್ಲಿ ಪ್ರತಿ ತಿಂಗಳು 4 ಸಾವಿರ ರೂಪಾಯಿಗಳನ್ನು ಸುಕನ್ಯ ಸಮೃದ್ಧಿ ಯೋಜನೆಯ ಖಾತೆಗೆ ಹಾಕಬೇಕು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಖಾತೆಯ ಮುಕ್ತಾಯದ ಅವಧಿಯು 21 ವರ್ಷಗಳು ಆಗಿರುತ್ತದೆ. ನೀವೇನಾದರೂ, 2024 ರಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, 2045 ರಲ್ಲಿ ಉತ್ತಮವಾದ ಆದಾಯವನ್ನು ಪಡೆಯಬಹುದು. ಮತ್ತು ಪ್ರತಿ ತಿಂಗಳು ₹4,000/- ಉಳಿಸಿದರೆ, ಒಂದು ವರ್ಷದಲ್ಲಿ ₹48,000/- ಉಳಿಸದಂತಾಗುತ್ತದೆ. 15 ವರ್ಷಗಳವರೆಗೆ ಖಾತೆಗೆ ಹಣ ಜಮಾ ಮಾಡಬೇಕು. ಲೆಕ್ಕಾಚಾರದ ಪ್ರಕಾರ, 2042 ರ ವೇಳೆಗೆ ಈ ಹೂಡಿಕೆಯನ್ನು ಮಾಡಬೇಕಾಗುತ್ತದೆ.
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್