ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ನೀಡುವ ರಾಷ್ಟ್ರೀಯ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಒಂದಾಗಿದೆ. ಈ ಸಣ್ಣ ಠೇವಣಿ ಯೋಜನೆಯನ್ನು ವಿಶೇಷವಾಗಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾಗಿದೆ. ಇದೀಗ ಈ ಯೋಜನೆಯಲ್ಲಿ ಹೂಡಿಕೆಯ ಅತಿ ಹೆಚ್ಚು ಇದ್ದು ಮನೆಯ ಹೆಣ್ಣು ಮಕ್ಕಳ ಪೋಷಕರ ಖಾತೆಗೆ ಬಹಳಷ್ಟು ಹಣ ಜಮಾ ಆಗಲಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samriddhi Yojana) ಹೂಡಿಕೆ ಮಾಡುವ ಮೂಲಕ ಪ್ರತಿ ಮನೆಯ ಹೆಣ್ಣು ಮಕ್ಕಳ ಪೋಷಕರು 8.2% ದರದಲ್ಲಿ ಬಡ್ಡಿಯನ್ನು ಗಳಿಸಬಹುದು. ₹48,000/- ರೂಪಾಯಿ ಹೂಡಿಕೆಯಿಂದ 14 ಲಕ್ಷ ರೂ.ಗಳ ಬಡ್ಡಿಯನ್ನು ಗಳಿಸಬಹುದು. ಈ ಒಂದು ಯೋಜನೆಯು ಹೆಣ್ಣು ಮಕ್ಕಳ ಕಲಿಕೆ, ವಿದ್ಯಾಭ್ಯಾಸ ಹಾಗೂ ಅವರ ಜೀವನ ರೂಪಿಸಿಕೊಳ್ಳಲು ಬಹಳ ಸಹಾಯವಾಗುತ್ತದೆ.
ಕೇಂದ್ರ ಸರ್ಕಾರವು ರೂಪಿಸಿರುವ ಈ ಸುಕನ್ಯಾ ಸಮೃದ್ಧಿ ಯೋಜನೆಯು (Sukanya Samriddhi Yojana) ಹೆಣ್ಣು ಮಕ್ಕಳ ಅಭಿವೃದ್ಧಿಗೆ ಬಹಳ ಉಪಯೋಗವಾಗಿದೆ. ಇದೀಗ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ನೀಡುತ್ತಿದ್ದ ಬಡ್ಡಿ ದರವನ್ನು ಹೆಚ್ಚಾಗಿದ್ದು, ಈ ಹಿಂದೆ ಗ್ರಾಹಕರಿಗೆ ಯೋಜನೆಯಲ್ಲಿ ಹೂಡಿಕೆಯ ಮೇಲೆ 8% ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತಿತ್ತು. ಆದರೆ, ಬಡ್ಡಿದರ ಹೆಚ್ಚಳದ ನಂತರ ಈಗ ಅದನ್ನು ಶೇ.8.2ಕ್ಕೆ ಹೆಚ್ಚಿಸಲಾಗಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಯೋಜನೆಯ ವಿಶೇಷತೆಯೆಂದರೆ ದೀರ್ಘಾವಧಿಯ ಹೂಡಿಕೆಯಿಂದಾಗಿ, ಈ ಯೋಜನೆಯು ದೊಡ್ಡ ನಿಧಿಯನ್ನು ಹೊಂದಿದೆ. ಮುಖ್ಯ ವಿಷಯವೇನೆಂದರೆ, ಹೆಣ್ಣು ಮಗಳು 10 ವರ್ಷ ವಯಸ್ಸಿನವರೆಗೆ ಮಾತ್ರ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samriddhi Yojana) ಖಾತೆಯನ್ನು ತೆರೆಯಬಹುದಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆಯ (Sukanya Samriddhi Yojana) ಖಾತೆಯಲ್ಲಿ ಜಮಾ ಮಾಡಿದ ಹಣವು 21 ವರ್ಷಗಳಲ್ಲಿ ದೊರೆಯುತ್ತದೆ. ಹಾಗೆಯೇ ಹೆಣ್ಣು ಮಗಳಿಗೆ 18 ವರ್ಷ ತುಂಬಿದಾಗ, ಅಧ್ಯಯನ ಅಥವಾ ಮದುವೆಗಾಗಿ ಖಾತೆಯಿಂದ ಮೊತ್ತವನ್ನು ಹಿಂಪಡೆಯಬಹುದು. ಇನ್ನೊಂದು ಮುಖ್ಯ ವಿಚಾರವೆಂದರೆ, ಈ ಯೋಜನೆಯಲ್ಲಿ ಪ್ರತಿ ತಿಂಗಳು 4 ಸಾವಿರ ರೂಪಾಯಿಗಳನ್ನು ಸುಕನ್ಯ ಸಮೃದ್ಧಿ ಯೋಜನೆಯ ಖಾತೆಗೆ ಹಾಕಬೇಕು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಖಾತೆಯ ಮುಕ್ತಾಯದ ಅವಧಿಯು 21 ವರ್ಷಗಳು ಆಗಿರುತ್ತದೆ. ನೀವೇನಾದರೂ, 2024 ರಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, 2045 ರಲ್ಲಿ ಉತ್ತಮವಾದ ಆದಾಯವನ್ನು ಪಡೆಯಬಹುದು. ಮತ್ತು ಪ್ರತಿ ತಿಂಗಳು ₹4,000/- ಉಳಿಸಿದರೆ, ಒಂದು ವರ್ಷದಲ್ಲಿ ₹48,000/- ಉಳಿಸದಂತಾಗುತ್ತದೆ. 15 ವರ್ಷಗಳವರೆಗೆ ಖಾತೆಗೆ ಹಣ ಜಮಾ ಮಾಡಬೇಕು. ಲೆಕ್ಕಾಚಾರದ ಪ್ರಕಾರ, 2042 ರ ವೇಳೆಗೆ ಈ ಹೂಡಿಕೆಯನ್ನು ಮಾಡಬೇಕಾಗುತ್ತದೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್