Sukanya Samruddhi Yojana : ನಮಸ್ಕಾರ ಸ್ನೇಹಿತರೆ, ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಿ ನೀವು 10 ಲಕ್ಷ ರೂಪಾಯಿ ಹಣವನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಸೇರಲು ನೀವು ಮಾಡಬೇಕಾದ ಕೆಲಸವೇನು.? ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಿದ ನಂತರ ನೀವು ಮಾಡಬೇಕಾದ ಕಾರ್ಯವೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಈ ಸುಕನ್ಯಾ ಸಮೃದ್ಧಿ ಯೋಜನೆಯು(Sukanya Samruddhi yojana) ಹೆಣ್ಣು ಮಗಳಿಗಾಗಿಯೇ ಜಾರಿಯಾದಂತಹ ಯೋಜನೆಯಾಗಿದ್ದು, ಈ ಯೋಜನೆಯ ಅಡಿಯಲ್ಲಿ ಸ್ವಲ್ಪ ಹಣವನ್ನು ಹೂಡಿಕೆ ಮಾಡಿ ಅತೀ ಹೆಚ್ಚಿನ ಹಣವನ್ನು ಪಡೆಯಬಹುದಾಗಿದೆ. ಇದನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದು, ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ ಹಲವಾರು ಜನರು ತಮ್ಮ ಖಾತೆಗಳನ್ನು ತೆರೆದು ಈ ಒಂದು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ನೀವು ಈ ಸುಕನ್ಯಾ ಸಮೃದ್ಧಿ ಯೋಜನೆಗೆ (Sukanya Samruddhi yojana) ಅರ್ಜಿ ಸಲ್ಲಿಸುವುದು ಹೇಗೆ.? ಎಂದು ನೋಡೋಣ.
ಮಗಳ ಹೆಸರಿನಲ್ಲಿ ಪೋಷಕರೇ ಖಾತೆಯನ್ನು ತೆರೆದು ಪೋಷಕರೇ ಈ ಒಂದು ಖಾತೆಯಲ್ಲಿ ಹಣವನ್ನು ಹೂಡಿಕೆ ಮಾಡುತ್ತಾರೆ ಹೀಗೆ ಪೋಷಕರು ಮಾಡಿದಂತಹ ಹಣಕ್ಕೆ ಕೇಂದ್ರ ಸರಕಾರವು 8% ರಷ್ಟು ಬಡ್ಡಿಯನ್ನು ಸೇರಿಸಿ ನಿಮ್ಮ ಹಣ ನಿಮಗೆ ಹಿಂದಿರುಗಿಸುವುದು.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ನೀವು ಈ ಸುಕನ್ಯಾ ಸಮೃದ್ಧಿ ಯೋಜನೆ(Sukanya Samruddhi yojana) ಅಡಿಯಲ್ಲಿ ಪ್ರತಿ ತಿಂಗಳು ₹1,000/- ರೂಪಾಯಿಗಳನ್ನು ಹೂಡಿಕೆ ಮಾಡಿದರೆ ನಿಮ್ಮ ಮಗಳ ಮೆಚುರಿಟಿ ಆದ ನಂತರ ಮೆಚುರಿಟಿ ರಿಟರ್ನ್ ಎಂದು ಕೇಂದ್ರ ಸರ್ಕಾರವು ನಿಮ್ಮ ಮಗಳ ಬ್ಯಾಂಕ್ ಖಾತೆಯಲ್ಲಿ ದೊಡ್ಡ ಮೊತ್ತವನ್ನು ಜಮಾ ಮಾಡುತ್ತದೆ. ನೀವು ಈ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samruddhi yojana) ₹1,000/- ರೂಪಾಯಿಗಳನ್ನು ಪ್ರತಿ ತಿಂಗಳು ಹೂಡಿಕೆ ಮಾಡುವುದರಿಂದ ಹೆಚ್ಚಿನ ಲಾಭಗಳನ್ನು ಪಡೆಯಬಹುದಾಗಿದೆ.
ದೇಶದಲ್ಲಿ ಈಗಾಗಲೇ ಲಕ್ಷಗಟ್ಟಲೆ ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ(Sukanya Samruddhi yojana) ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ಈಗಾಗಲೇ ಹಣವನ್ನು ಹೂಡಿಕೆ ಮಾಡಿ, ಹೂಡಿಕೆ ಮಾಡಿದ ಹಣವನ್ನು ರಿಟರ್ನ್ ಕೂಡ ಪಡೆದಿದ್ದಾರೆ. ಈಗಲೂ ಕೂಡ ಪಡೆಯುತ್ತಿದ್ದಾರೆ. ನಿಮ್ಮ ಹೆಣ್ಣು ಮಗಳು ಹತ್ತು ವರ್ಷ ಅಥವಾ ಹತ್ತು ವರ್ಷದೊಳಗಿನ ಮಗಳಾಗಿದ್ದರೆ ಮಾತ್ರ ನೀವು ಈ ಸುಕನ್ಯಾ ಸಮೃದ್ಧಿ ಯೋಜನೆ(Sukanya Samruddhi yojana) ಅಡಿಯಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ. ನಿಮ್ಮ ಮಗಳು 10 ವರ್ಷಕ್ಕಿಂತ ಮೇಲಿನ ವಯಸ್ಸನ್ನು ಹೊಂದಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಹೇಗೆ ಅರ್ಜಿ ಸಲ್ಲಿಸುವುದು.?
ನೀವು ಈ ಸುಕನ್ಯಾ ಸಮೃದ್ಧಿ ಯೋಜನೆಗೆ (Sukanya Samruddhi yojana) ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬೇಕಾಗುತ್ತದೆ. ಅಂಚೆ ಕಚೇರಿಗೆ ಭೇಟಿ ನೀಡಿದ ನಂತರ ಅಂಚೆ ಕಚೇರಿ ಸಿಬ್ಬಂದಿಯೊಂದಿಗೆ ಸುಕನ್ಯಾ ಸಮೃದ್ಧಿ ಯೋಜನೆಯ(Sukanya Samruddhi yojana) ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯುವುದರ ಮೂಲಕ ಸುಕನ್ಯ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಫಾರಂ ಅನ್ನು ಅಂಚೆ ಕಚೇರಿ ಸಿಬ್ಬಂದಿಯ ಮೂಲಕ ಪಡೆದುಕೊಂಡು ಫಾರಂ ಅನ್ನು ಭರ್ತಿ ಮಾಡಿ, ಮತ್ತೆ ಅದನ್ನು ಪೋಸ್ಟ್ ಆಫೀಸ್ ಸಿಬ್ಬಂದಿಗೆ ನೀಡಿ ಅಂಚೆ ಕಚೇರಿಯಲ್ಲಿಯೇ ನಿಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು ನೀವು ಮಗಳ ಹೆಸರಿನಲ್ಲಿ ಹಣವನ್ನು ಹೂಡಿಕೆ ಪ್ರಾರಂಭ ಮಾಡಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?