Sukanya Samruddhi Yojana : ನಮಸ್ಕಾರ ಸ್ನೇಹಿತರೆ, ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಿ ನೀವು 10 ಲಕ್ಷ ರೂಪಾಯಿ ಹಣವನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಸೇರಲು ನೀವು ಮಾಡಬೇಕಾದ ಕೆಲಸವೇನು.? ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಿದ ನಂತರ ನೀವು ಮಾಡಬೇಕಾದ ಕಾರ್ಯವೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಈ ಸುಕನ್ಯಾ ಸಮೃದ್ಧಿ ಯೋಜನೆಯು(Sukanya Samruddhi yojana) ಹೆಣ್ಣು ಮಗಳಿಗಾಗಿಯೇ ಜಾರಿಯಾದಂತಹ ಯೋಜನೆಯಾಗಿದ್ದು, ಈ ಯೋಜನೆಯ ಅಡಿಯಲ್ಲಿ ಸ್ವಲ್ಪ ಹಣವನ್ನು ಹೂಡಿಕೆ ಮಾಡಿ ಅತೀ ಹೆಚ್ಚಿನ ಹಣವನ್ನು ಪಡೆಯಬಹುದಾಗಿದೆ. ಇದನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದು, ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ ಹಲವಾರು ಜನರು ತಮ್ಮ ಖಾತೆಗಳನ್ನು ತೆರೆದು ಈ ಒಂದು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ನೀವು ಈ ಸುಕನ್ಯಾ ಸಮೃದ್ಧಿ ಯೋಜನೆಗೆ (Sukanya Samruddhi yojana) ಅರ್ಜಿ ಸಲ್ಲಿಸುವುದು ಹೇಗೆ.? ಎಂದು ನೋಡೋಣ.
ಮಗಳ ಹೆಸರಿನಲ್ಲಿ ಪೋಷಕರೇ ಖಾತೆಯನ್ನು ತೆರೆದು ಪೋಷಕರೇ ಈ ಒಂದು ಖಾತೆಯಲ್ಲಿ ಹಣವನ್ನು ಹೂಡಿಕೆ ಮಾಡುತ್ತಾರೆ ಹೀಗೆ ಪೋಷಕರು ಮಾಡಿದಂತಹ ಹಣಕ್ಕೆ ಕೇಂದ್ರ ಸರಕಾರವು 8% ರಷ್ಟು ಬಡ್ಡಿಯನ್ನು ಸೇರಿಸಿ ನಿಮ್ಮ ಹಣ ನಿಮಗೆ ಹಿಂದಿರುಗಿಸುವುದು.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ನೀವು ಈ ಸುಕನ್ಯಾ ಸಮೃದ್ಧಿ ಯೋಜನೆ(Sukanya Samruddhi yojana) ಅಡಿಯಲ್ಲಿ ಪ್ರತಿ ತಿಂಗಳು ₹1,000/- ರೂಪಾಯಿಗಳನ್ನು ಹೂಡಿಕೆ ಮಾಡಿದರೆ ನಿಮ್ಮ ಮಗಳ ಮೆಚುರಿಟಿ ಆದ ನಂತರ ಮೆಚುರಿಟಿ ರಿಟರ್ನ್ ಎಂದು ಕೇಂದ್ರ ಸರ್ಕಾರವು ನಿಮ್ಮ ಮಗಳ ಬ್ಯಾಂಕ್ ಖಾತೆಯಲ್ಲಿ ದೊಡ್ಡ ಮೊತ್ತವನ್ನು ಜಮಾ ಮಾಡುತ್ತದೆ. ನೀವು ಈ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ (Sukanya Samruddhi yojana) ₹1,000/- ರೂಪಾಯಿಗಳನ್ನು ಪ್ರತಿ ತಿಂಗಳು ಹೂಡಿಕೆ ಮಾಡುವುದರಿಂದ ಹೆಚ್ಚಿನ ಲಾಭಗಳನ್ನು ಪಡೆಯಬಹುದಾಗಿದೆ.
ದೇಶದಲ್ಲಿ ಈಗಾಗಲೇ ಲಕ್ಷಗಟ್ಟಲೆ ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ(Sukanya Samruddhi yojana) ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ಈಗಾಗಲೇ ಹಣವನ್ನು ಹೂಡಿಕೆ ಮಾಡಿ, ಹೂಡಿಕೆ ಮಾಡಿದ ಹಣವನ್ನು ರಿಟರ್ನ್ ಕೂಡ ಪಡೆದಿದ್ದಾರೆ. ಈಗಲೂ ಕೂಡ ಪಡೆಯುತ್ತಿದ್ದಾರೆ. ನಿಮ್ಮ ಹೆಣ್ಣು ಮಗಳು ಹತ್ತು ವರ್ಷ ಅಥವಾ ಹತ್ತು ವರ್ಷದೊಳಗಿನ ಮಗಳಾಗಿದ್ದರೆ ಮಾತ್ರ ನೀವು ಈ ಸುಕನ್ಯಾ ಸಮೃದ್ಧಿ ಯೋಜನೆ(Sukanya Samruddhi yojana) ಅಡಿಯಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ. ನಿಮ್ಮ ಮಗಳು 10 ವರ್ಷಕ್ಕಿಂತ ಮೇಲಿನ ವಯಸ್ಸನ್ನು ಹೊಂದಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಹೇಗೆ ಅರ್ಜಿ ಸಲ್ಲಿಸುವುದು.?
ನೀವು ಈ ಸುಕನ್ಯಾ ಸಮೃದ್ಧಿ ಯೋಜನೆಗೆ (Sukanya Samruddhi yojana) ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬೇಕಾಗುತ್ತದೆ. ಅಂಚೆ ಕಚೇರಿಗೆ ಭೇಟಿ ನೀಡಿದ ನಂತರ ಅಂಚೆ ಕಚೇರಿ ಸಿಬ್ಬಂದಿಯೊಂದಿಗೆ ಸುಕನ್ಯಾ ಸಮೃದ್ಧಿ ಯೋಜನೆಯ(Sukanya Samruddhi yojana) ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯುವುದರ ಮೂಲಕ ಸುಕನ್ಯ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಫಾರಂ ಅನ್ನು ಅಂಚೆ ಕಚೇರಿ ಸಿಬ್ಬಂದಿಯ ಮೂಲಕ ಪಡೆದುಕೊಂಡು ಫಾರಂ ಅನ್ನು ಭರ್ತಿ ಮಾಡಿ, ಮತ್ತೆ ಅದನ್ನು ಪೋಸ್ಟ್ ಆಫೀಸ್ ಸಿಬ್ಬಂದಿಗೆ ನೀಡಿ ಅಂಚೆ ಕಚೇರಿಯಲ್ಲಿಯೇ ನಿಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು ನೀವು ಮಗಳ ಹೆಸರಿನಲ್ಲಿ ಹಣವನ್ನು ಹೂಡಿಕೆ ಪ್ರಾರಂಭ ಮಾಡಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!