Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?