Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ