Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















