Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?