Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















