Surya Ghar Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಪಿಎಮ್ ಸೂರ್ಯ ಘರ್ ಯೋಜನೆಗೆ 5.14 ಲಕ್ಷ ನೋಂದಣಿಯಾಗಿದ್ದು, ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್ಆರ್ ಇ ಪೋರ್ಟಲ್ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ ಎಂದು ಬೆಸ್ಕಾಂ ಎಂಡಿ ವಿವರಿಸಿದರು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬ್ಯಾಂಕ್ ಗಳಿಂದ ಸಾಲ ಸೌಲಭ್ಯ :-
ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.
ಬ್ಯಾಂಕ್ ನಿಂದ ಸಾಲ ಪಡೆಯುವವರ ಗಮನಕ್ಕೆ :-
ಪ್ರಸ್ತುತ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್ ಎಲ್ ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು. ಹಾಗೆಯೇ ಪಿಎಮ್ ಸೂರ್ಯ ಘರ್ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್ ಗಳ ಪ್ರತಿನಿಧಿ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಇದನ್ನೂ ಕೂಡ ಓದಿ : PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
ಸೌರ ಛಾವಣಿಯ ಪ್ರಯೋಜನಗಳು :-
• ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿಲ್ಲ.
• 78,000 ರೂ. ವರೆಗೆ ಸರ್ಕಾರದ ಸಬ್ಸಿಡಿ.
• ವಿದ್ಯುತ್ ಬಿಲ್ ಹೊರೆ ತಪ್ಪುವುದು.
• ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದ ಬಳಕೆ
• ಕನಿಷ್ಠ ನಿರ್ವಹಣೆ ವೆಚ್ಚ.
• ಇಂಗಾಲದ ಹೊರಸೂಸುವಿಕೆ ತಗ್ಗುವುದು.
ಸಬ್ಸಿಡಿ :-
• 1ಕಿ.ವ್ಯಾ – 2ಕಿ.ವ್ಯಾ ಸಾಮರ್ಥ್ಯದ ಘಟಕ ₹30,000/- ದಿಂದ ₹60,000/-
• 2 ಕಿ.ವ್ಯಾ. – 3 ಕಿ.ವ್ಯಾ. ಸಾಮರ್ಥ್ಯ ₹60,000/- ದಿಂದ ₹78,000/-
• 3 ಕಿ.ವ್ಯಾ. ಗಿಂತ ಹೆಚ್ಚಿನ ಸಾಮರ್ಥ್ಯದ ಘಟಕ ಗರಿಷ್ಠ ಸಬ್ಸಿಡಿ ₹78,000/-
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ

























