Annabhagya Scheme : ಇನ್ಮುಂದೆ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಒಟ್ಟು 10 ಕೆಜಿ ಅಕ್ಕಿ ವಿತರಣೆ : ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Annabhagya Scheme : ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ … Read more

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ನಮಸ್ಕಾರ ಸ್ನೇಹಿತರೇ, ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಒಂದಲ್ಲ ಒಂದು ವಿಷಯ ವೈರಲ್ ಆಗುತ್ತಿರುತ್ತದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ದಿನದಿಂದಲೂ ಸಹ ಈ ಯೋಜನೆಯ ಕುರಿತು ಒಂದಲ್ಲ ಒಂದು ಸುದ್ದಿ ಕೇಳಿ ಬರುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruhalakshmi) ಪ್ರಾರಂಭವಾಗಿ 10 ತಿಂಗಳು ಕಳೆದು ಹೋಗಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕಾಗಿ ಫಲಾನುಭವಿ ಯಜಮಾನಿಯರು ಕಾತುರದಿಂದ ಕಾಯುವಂತಾಗಿದೆ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ … Read more