Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ

Bele Parihara : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅನೇಕ ಜಿಲ್ಲೆಗಳ ರೈತರು ಬೆಳೆ ನಾಶದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಷ್ಟದಿಂದ ರೈತರ ಆರ್ಥಿಕ ಸ್ಥಿತಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರವು ರೈತರಿಗೆ ಪರಿಹಾರ ಹಣ ನೀಡಲು ನಿರ್ಧರಿಸಿದೆ. 2025–26 ಸಾಲಿನ ಬೆಳೆ ಪರಿಹಾರ ಯೋಜನೆಯಡಿ ರೈತರು ಕಡ್ಡಾಯವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಪರಿಹಾರ ಯೋಜನೆಯ ಉದ್ದೇಶಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ, ಪ್ರಕೃತಿ ವಿಕೋಪಗಳಿಂದ ನಷ್ಟ ಅನುಭವಿಸಿದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ … Read more

Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ರೈತರಿಗೆ ನೇರವಾಗಿ ಹಣವನ್ನ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಕೆಲವು ರೈತರಿಗೆ ಇನ್ನೂ ಸಹ ಬೆಳೆ ಪರಿಹಾರದ ಹಣ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ ಖಾತೆಗೆ ಜಮೆಯಾಗದೆ ಉಳಿದಿದೆ. ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗದಿರುವುದು. ಸರ್ಕಾರವು ಆಧಾರ್ … Read more