Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ

Bele Parihara : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅನೇಕ ಜಿಲ್ಲೆಗಳ ರೈತರು ಬೆಳೆ ನಾಶದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಷ್ಟದಿಂದ ರೈತರ ಆರ್ಥಿಕ ಸ್ಥಿತಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರವು ರೈತರಿಗೆ ಪರಿಹಾರ ಹಣ ನೀಡಲು ನಿರ್ಧರಿಸಿದೆ. 2025–26 ಸಾಲಿನ ಬೆಳೆ ಪರಿಹಾರ ಯೋಜನೆಯಡಿ ರೈತರು ಕಡ್ಡಾಯವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಪರಿಹಾರ ಯೋಜನೆಯ ಉದ್ದೇಶಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ, ಪ್ರಕೃತಿ ವಿಕೋಪಗಳಿಂದ ನಷ್ಟ ಅನುಭವಿಸಿದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ … Read more

Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಹೆಚ್ಚಿನ ಅರ್ಹ … Read more