Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ. ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ … Read more