Crop Insuranace : ಬೆಳೆ ವಿಮೆ ನೋಂದಣಿ ಹೆಸರಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ರೈತರೇ ಎಚ್ಚರ.!

Crop Insuranace : ಬೆಳೆ ವಿಮೆ ನೋಂದಣಿ ಹೆಸರಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ರೈತರೇ ಎಚ್ಚರ.

Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ. ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು … Read more