Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ರೈತರಿಗೆ ನೇರವಾಗಿ ಹಣವನ್ನ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಕೆಲವು ರೈತರಿಗೆ ಇನ್ನೂ ಸಹ ಬೆಳೆ ಪರಿಹಾರದ ಹಣ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ ಖಾತೆಗೆ ಜಮೆಯಾಗದೆ ಉಳಿದಿದೆ. ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗದಿರುವುದು. ಸರ್ಕಾರವು ಆಧಾರ್ … Read more

Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

Bara Parihara Amount Status : ನಮಸ್ಕಾರ ಸ್ನೇಹಿತರೇ, ಇನ್ನೂ ಕೂಡ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ಈ ಒಂದು ಕೆಲಸ ಮಾಡಿ. ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಹಾಗಾದರೆ ಬರ ಪರಿಹಾರದ ಹಣ ಪಡೆಯಲು ನೀವು ಏನು ಮಾಡಬೇಕು? ಬರ ಪರಿಹಾರದ ಹಣ ಯಾಕೆ ಇನ್ನೂ ಜಮೆಯಾಗಿಲ್ಲ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ 2023-24 ನೇ ಸಾಲಿನಲ್ಲಿ ರಾಜ್ಯದ ರೈತರು ಎದುರಿಸಿದ ಅನಾವೃಷ್ಟಿ … Read more

Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ

Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ

Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ ಎರಡನೇ ಕಂತಿನ ಹಣವನ್ನು ನೇರ … Read more

Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

Bele Parihara - 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

Bele Parihara – 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಬಾಕಿಯಿಟ್ಟ ಕಾರಣ ಅಂತಹ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಹಿಂದಿನ ಸಾಲಕ್ಕೆ ಜಮಾ ಮಾಡಿದೆ. ಇದರಿಂದಾಗಿ ಅಂತಹ ರೈತರಿಗೆ … Read more

Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.! ರಾಜ್ಯದಲ್ಲಿ ಈಗಾಗಲೇ … Read more

Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ – 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ - 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

Drought Relief Amount : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ಹೆಚ್ಚುವರಿ ₹3,000 ರೂಪಾಯಿ ಹಣ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಹೌದು, ಯಾವ ಯಾವ ರೈತರಿಗೆ ಹಣ ಜಮೆಯಾಗಿದೆ.? ಯಾವ ಜಿಲ್ಲೆಯ ರೈತರಿಗೆ ಜಮಾ ಆಗಲಿದೆ ಎಂಬುದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರಕಾರ ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಗಳಿಗೆ ತಲಾ ₹3,000 ರೂಪಾಯಿ ನೀಡಲು ನಿರ್ಧರಿಸಿದೆ … Read more

Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ - ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ. ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ … Read more

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ - ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು. ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ … Read more