ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ತಾಯಿ – ಮಗು ಯೋಜನೆಯಡಿ ₹6,000/- ಅರ್ಥಿಕ ನೆರವು ಪಡೆಯಲು ಆನ್ನೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ
ನೋಂದಾಯಿತ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ತಾಯಿ – ಮಗು ಸಹಾಯ ಹಸ್ತ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ.?
ಕಾರ್ಮಿಕ ಮಂಡಳಿಯ ಈ ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ವಾರ್ಷಿಕ ₹6,000/- (ಪ್ರತಿ ತಿಂಗಳಿಗೆ ₹500/- ರೂಪಾಯಿಗಳು) ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಬೇಕಾಗುವ ದಾಖಲೆಗಳೇನು.?
- ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್ (ದೃಢೀಕೃತ )
- ಮಕ್ಕಳ ಛಾಯಾಚಿತ್ರ
- ಉದ್ಯೋಗ ದೃಡೀಕರಣ ಪತ್ರ
- ಬ್ಯಾಂಕ್ ಖಾತೆ ಪುರಾವೆ
- ಡಿಸ್ಚಾರ್ಜ್ ಸಾರಾಂಶ
- ಮಗುವಿನ ಜನನ ಪ್ರಮಾಣಪತ್ರ
- ಮಗುವಿನ ಜನನದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
- ಮೂರು ವರ್ಷದವರೆಗೂ ಪ್ರತಿ ವರ್ಷ ಅರ್ಜಿಯನ್ನು ಸಲ್ಲಿಸತಕ್ಕದ್ದು
- ಮಗುವಿನ ಜೀವಿತ ಕುರಿತು ಪ್ರತಿ (ಎರಡು ಹಾಗೂ ಮೂರನೇ ವರ್ಷ) ವರ್ಷ ಅಫಿಡೆವಿಟ್ ಸಲ್ಲಿಸತಕ್ಕದ್ದು
ಅನ್ವಯಿಸುವ ವಿಧಾನ :-
- ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು
- ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
- ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ
ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕ ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಮಗುವಿನ ಪ್ರಿ-ಸ್ಕೂಲ್ ಶಿಕ್ಷಣ ಮತ್ತು ಪೌಷ್ಟಿಕಾಂಶ ಆಹಾರ ಸೇವನೆ ಬೆಂಬಲದ ಸಹಾಯ ಪಡೆಯಲು ಅರ್ಹಳಾಗಿರುತ್ತಾಳೆ. ಈ ಸೌಲಭ್ಯವನ್ನು ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕರು ಎರಡು ಬಾರಿ ಪಡೆಯಬಹುದು (ಮೊದಲ ಎರಡು ಮಕ್ಕಳ ಜನನಕ್ಕೆ ಮಾತ್ರ) ಅರ್ಜಿಯು ಜನನ ಮತ್ತು ಮರಣ ನೋಂದಾಣಾ ಅಧಿಕಾರಿಯಿಂದ ಪಡೆದ ಜನನ ಪ್ರಮಾಣ ಪತ್ರವನ್ನು ಒಳಗೊಂಡಿರಬೇಕು.
ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಮಂಡಳಿಯ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಅರ್ಜಿ ಸಲ್ಲಿಸುವ ವಿಧಾನ :–
- ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆ ವೆಬ್ ಸೈಟ್ ಅನ್ನು ಪ್ರವೇಶ ಮಾಡಬೇಕು.
- ತದನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ “Generate OTP” ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು OTP ಹಾಕಿ “ಲಾಗಿನ್/login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಮೇಲಿನ ಹಂತವನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲ್ಲಿ ಅರ್ಜಿದಾರರ ವೈಯಕ್ತಿಕ ವಿವರವನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಕಾರ್ಮಿಕ ಇಲಾಖೆ ಸಹಾಯವಾಣಿ ಸಂಖ್ಯೆ :- 155214
ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ :- ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!