ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ತಾಯಿ – ಮಗು ಯೋಜನೆಯಡಿ ₹6,000/- ಅರ್ಥಿಕ ನೆರವು ಪಡೆಯಲು ಆನ್ನೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ
ನೋಂದಾಯಿತ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ತಾಯಿ – ಮಗು ಸಹಾಯ ಹಸ್ತ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ.?
ಕಾರ್ಮಿಕ ಮಂಡಳಿಯ ಈ ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ವಾರ್ಷಿಕ ₹6,000/- (ಪ್ರತಿ ತಿಂಗಳಿಗೆ ₹500/- ರೂಪಾಯಿಗಳು) ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಬೇಕಾಗುವ ದಾಖಲೆಗಳೇನು.?
- ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್ (ದೃಢೀಕೃತ )
- ಮಕ್ಕಳ ಛಾಯಾಚಿತ್ರ
- ಉದ್ಯೋಗ ದೃಡೀಕರಣ ಪತ್ರ
- ಬ್ಯಾಂಕ್ ಖಾತೆ ಪುರಾವೆ
- ಡಿಸ್ಚಾರ್ಜ್ ಸಾರಾಂಶ
- ಮಗುವಿನ ಜನನ ಪ್ರಮಾಣಪತ್ರ
- ಮಗುವಿನ ಜನನದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
- ಮೂರು ವರ್ಷದವರೆಗೂ ಪ್ರತಿ ವರ್ಷ ಅರ್ಜಿಯನ್ನು ಸಲ್ಲಿಸತಕ್ಕದ್ದು
- ಮಗುವಿನ ಜೀವಿತ ಕುರಿತು ಪ್ರತಿ (ಎರಡು ಹಾಗೂ ಮೂರನೇ ವರ್ಷ) ವರ್ಷ ಅಫಿಡೆವಿಟ್ ಸಲ್ಲಿಸತಕ್ಕದ್ದು
ಅನ್ವಯಿಸುವ ವಿಧಾನ :-
- ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು
- ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
- ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ
ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕ ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಮಗುವಿನ ಪ್ರಿ-ಸ್ಕೂಲ್ ಶಿಕ್ಷಣ ಮತ್ತು ಪೌಷ್ಟಿಕಾಂಶ ಆಹಾರ ಸೇವನೆ ಬೆಂಬಲದ ಸಹಾಯ ಪಡೆಯಲು ಅರ್ಹಳಾಗಿರುತ್ತಾಳೆ. ಈ ಸೌಲಭ್ಯವನ್ನು ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕರು ಎರಡು ಬಾರಿ ಪಡೆಯಬಹುದು (ಮೊದಲ ಎರಡು ಮಕ್ಕಳ ಜನನಕ್ಕೆ ಮಾತ್ರ) ಅರ್ಜಿಯು ಜನನ ಮತ್ತು ಮರಣ ನೋಂದಾಣಾ ಅಧಿಕಾರಿಯಿಂದ ಪಡೆದ ಜನನ ಪ್ರಮಾಣ ಪತ್ರವನ್ನು ಒಳಗೊಂಡಿರಬೇಕು.
ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಮಂಡಳಿಯ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಅರ್ಜಿ ಸಲ್ಲಿಸುವ ವಿಧಾನ :–
- ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆ ವೆಬ್ ಸೈಟ್ ಅನ್ನು ಪ್ರವೇಶ ಮಾಡಬೇಕು.
- ತದನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ “Generate OTP” ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು OTP ಹಾಕಿ “ಲಾಗಿನ್/login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಮೇಲಿನ ಹಂತವನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲ್ಲಿ ಅರ್ಜಿದಾರರ ವೈಯಕ್ತಿಕ ವಿವರವನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಕಾರ್ಮಿಕ ಇಲಾಖೆ ಸಹಾಯವಾಣಿ ಸಂಖ್ಯೆ :- 155214
ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ :- ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ



















