ಕನ್ನಡ ನ್ಯೂಸ್ ಟೈಮ್ : ಬೆಂಗಳೂರಿನ ಆಟೋವೊಂದರಲ್ಲಿ ಕುಳಿತ ಪ್ರಯಾಣಿಕರಿಗೆ ಆ ಆಟೋ ಚಾಲಕ ಫ್ರೀಯಾಗಿ ಬಿಸ್ಕತ್ ಹಂಚುತ್ತಿದ್ದ. ಇದಕ್ಕೆ ಕಾರಣವೇನೆಂದು ಕೇಳಿದಾಗ ಆತ ನನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋಗಿರುವುದರಿಂದ ಬಹಳ ಖುಷಿಯಾಗಿದ್ದೇನೆ. ಹೀಗಾಗಿ, ಬಿಸ್ಕತ್ ಹಂಚುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೇ ವಿಷಯವನ್ನು ಆಟೋದಲ್ಲಿ ಬರೆದಿಟ್ಟು, ಬಿಸ್ಕತ್ ಪ್ಯಾಕ್ ಕೂಡ ಇಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಹೆಂಡತಿ ತನ್ನ ತವರು ಮನೆಗೆ ಹೋಗಿದ್ದನ್ನು ಯಾವ ಮಟ್ಟಿಗೆ ಸಂಭ್ರಮಿಸಿದ್ದಾನೆ ಎಂದರೆ ಆಕೆ ತವರಿಗೆ ಹೋಗಿರುವ ವಿಚಾರ ಇದೀಗ ಸೋಷಿಯಲ್ ಮೀಡಿಯಾದ ತುಂಬೆಲ್ಲ ಹರಿದಾಡುತ್ತಿದೆ. ಅದು ಹೇಗೆ ಅಂತೀರಾ? ತನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋದ ಖುಷಿ ತಾಳಲಾರದೆ ಆಕೆಯ ಗಂಡ ಊರ ತುಂಬೆಲ್ಲ ಈ ವಿಚಾರವನ್ನು ಢಂಗುರ ಸಾರಿದ್ದಾನೆ. ನನ್ನ ಹೆಂಡತಿ ತವರು ಮನೆಗೆ ಹೋಗಿರುವುದರಿಂದ ನಾನು ಬಹಳ ಸಂತೋಷವಾಗಿದ್ದೇನೆ ಎಂದು ಬೋರ್ಡ್ವೊಂದನ್ನು ತನ್ನ ಆಟೋದಲ್ಲಿ ಬರೆದು ಹಾಕಿರುವ ಆತ ಅದೇ ಖುಷಿಯಲ್ಲಿ ತನ್ನ ಆಟೋದಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೂ ಉಚಿತ ಬಿಸ್ಕತ್ ವಿತರಿಸಿದ್ದಾನೆ.
ಈ ವಿಡಿಯೋವನ್ನು ಆತನ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆಯಲಾಗಿದೆ.
ನೆಟಿಜನ್ಗಳು ಇದನ್ನು ‘ಸ್ವಾತಂತ್ರ್ಯ’ ಎಂದು ಕರೆದಿದ್ದಾರೆ. ಆ ವ್ಯಕ್ತಿ ತಮ್ಮ ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ಕೆಲವರು ತಮಾಷೆಯಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದು, “ನೀವು ಅವನ ಜೀವನವನ್ನೇ ಹಾಳುಮಾಡಿದ್ದೀರಿ. ಪಾಪ ಆತ ಹೆಂಡತಿಯಿಲ್ಲದೆ ಸಂತೋಷವಾಗಿದ್ದ. ಈಗ ನಿಮ್ಮಿಂದ ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಷಯ ಅವನ ಹೆಂಡತಿಗೆ ಅವನು ಆಟೋದಲ್ಲಿಯೇ ಪರ್ಮನೆಂಟಾಗಿ ಮಲಗಬೇಕಾಗುತ್ತದೆ” ಎಂದು ಕಮೆಂಟ್ ಮಾಡಿದ್ದಾರೆ.
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ




























