ಕನ್ನಡ ನ್ಯೂಸ್ ಟೈಮ್ : ಬೆಂಗಳೂರಿನ ಆಟೋವೊಂದರಲ್ಲಿ ಕುಳಿತ ಪ್ರಯಾಣಿಕರಿಗೆ ಆ ಆಟೋ ಚಾಲಕ ಫ್ರೀಯಾಗಿ ಬಿಸ್ಕತ್ ಹಂಚುತ್ತಿದ್ದ. ಇದಕ್ಕೆ ಕಾರಣವೇನೆಂದು ಕೇಳಿದಾಗ ಆತ ನನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋಗಿರುವುದರಿಂದ ಬಹಳ ಖುಷಿಯಾಗಿದ್ದೇನೆ. ಹೀಗಾಗಿ, ಬಿಸ್ಕತ್ ಹಂಚುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೇ ವಿಷಯವನ್ನು ಆಟೋದಲ್ಲಿ ಬರೆದಿಟ್ಟು, ಬಿಸ್ಕತ್ ಪ್ಯಾಕ್ ಕೂಡ ಇಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಹೆಂಡತಿ ತನ್ನ ತವರು ಮನೆಗೆ ಹೋಗಿದ್ದನ್ನು ಯಾವ ಮಟ್ಟಿಗೆ ಸಂಭ್ರಮಿಸಿದ್ದಾನೆ ಎಂದರೆ ಆಕೆ ತವರಿಗೆ ಹೋಗಿರುವ ವಿಚಾರ ಇದೀಗ ಸೋಷಿಯಲ್ ಮೀಡಿಯಾದ ತುಂಬೆಲ್ಲ ಹರಿದಾಡುತ್ತಿದೆ. ಅದು ಹೇಗೆ ಅಂತೀರಾ? ತನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋದ ಖುಷಿ ತಾಳಲಾರದೆ ಆಕೆಯ ಗಂಡ ಊರ ತುಂಬೆಲ್ಲ ಈ ವಿಚಾರವನ್ನು ಢಂಗುರ ಸಾರಿದ್ದಾನೆ. ನನ್ನ ಹೆಂಡತಿ ತವರು ಮನೆಗೆ ಹೋಗಿರುವುದರಿಂದ ನಾನು ಬಹಳ ಸಂತೋಷವಾಗಿದ್ದೇನೆ ಎಂದು ಬೋರ್ಡ್ವೊಂದನ್ನು ತನ್ನ ಆಟೋದಲ್ಲಿ ಬರೆದು ಹಾಕಿರುವ ಆತ ಅದೇ ಖುಷಿಯಲ್ಲಿ ತನ್ನ ಆಟೋದಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೂ ಉಚಿತ ಬಿಸ್ಕತ್ ವಿತರಿಸಿದ್ದಾನೆ.
ಈ ವಿಡಿಯೋವನ್ನು ಆತನ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆಯಲಾಗಿದೆ.
ನೆಟಿಜನ್ಗಳು ಇದನ್ನು ‘ಸ್ವಾತಂತ್ರ್ಯ’ ಎಂದು ಕರೆದಿದ್ದಾರೆ. ಆ ವ್ಯಕ್ತಿ ತಮ್ಮ ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ಕೆಲವರು ತಮಾಷೆಯಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದು, “ನೀವು ಅವನ ಜೀವನವನ್ನೇ ಹಾಳುಮಾಡಿದ್ದೀರಿ. ಪಾಪ ಆತ ಹೆಂಡತಿಯಿಲ್ಲದೆ ಸಂತೋಷವಾಗಿದ್ದ. ಈಗ ನಿಮ್ಮಿಂದ ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಷಯ ಅವನ ಹೆಂಡತಿಗೆ ಅವನು ಆಟೋದಲ್ಲಿಯೇ ಪರ್ಮನೆಂಟಾಗಿ ಮಲಗಬೇಕಾಗುತ್ತದೆ” ಎಂದು ಕಮೆಂಟ್ ಮಾಡಿದ್ದಾರೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Rate Today : ಭಾರೀ ಇಳಿಕೆ ಕಂಡಿದ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!