ಕನ್ನಡ ನ್ಯೂಸ್ ಟೈಮ್ : ಬೆಂಗಳೂರಿನ ಆಟೋವೊಂದರಲ್ಲಿ ಕುಳಿತ ಪ್ರಯಾಣಿಕರಿಗೆ ಆ ಆಟೋ ಚಾಲಕ ಫ್ರೀಯಾಗಿ ಬಿಸ್ಕತ್ ಹಂಚುತ್ತಿದ್ದ. ಇದಕ್ಕೆ ಕಾರಣವೇನೆಂದು ಕೇಳಿದಾಗ ಆತ ನನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋಗಿರುವುದರಿಂದ ಬಹಳ ಖುಷಿಯಾಗಿದ್ದೇನೆ. ಹೀಗಾಗಿ, ಬಿಸ್ಕತ್ ಹಂಚುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೇ ವಿಷಯವನ್ನು ಆಟೋದಲ್ಲಿ ಬರೆದಿಟ್ಟು, ಬಿಸ್ಕತ್ ಪ್ಯಾಕ್ ಕೂಡ ಇಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಹೆಂಡತಿ ತನ್ನ ತವರು ಮನೆಗೆ ಹೋಗಿದ್ದನ್ನು ಯಾವ ಮಟ್ಟಿಗೆ ಸಂಭ್ರಮಿಸಿದ್ದಾನೆ ಎಂದರೆ ಆಕೆ ತವರಿಗೆ ಹೋಗಿರುವ ವಿಚಾರ ಇದೀಗ ಸೋಷಿಯಲ್ ಮೀಡಿಯಾದ ತುಂಬೆಲ್ಲ ಹರಿದಾಡುತ್ತಿದೆ. ಅದು ಹೇಗೆ ಅಂತೀರಾ? ತನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋದ ಖುಷಿ ತಾಳಲಾರದೆ ಆಕೆಯ ಗಂಡ ಊರ ತುಂಬೆಲ್ಲ ಈ ವಿಚಾರವನ್ನು ಢಂಗುರ ಸಾರಿದ್ದಾನೆ. ನನ್ನ ಹೆಂಡತಿ ತವರು ಮನೆಗೆ ಹೋಗಿರುವುದರಿಂದ ನಾನು ಬಹಳ ಸಂತೋಷವಾಗಿದ್ದೇನೆ ಎಂದು ಬೋರ್ಡ್ವೊಂದನ್ನು ತನ್ನ ಆಟೋದಲ್ಲಿ ಬರೆದು ಹಾಕಿರುವ ಆತ ಅದೇ ಖುಷಿಯಲ್ಲಿ ತನ್ನ ಆಟೋದಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೂ ಉಚಿತ ಬಿಸ್ಕತ್ ವಿತರಿಸಿದ್ದಾನೆ.
ಈ ವಿಡಿಯೋವನ್ನು ಆತನ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆಯಲಾಗಿದೆ.
ನೆಟಿಜನ್ಗಳು ಇದನ್ನು ‘ಸ್ವಾತಂತ್ರ್ಯ’ ಎಂದು ಕರೆದಿದ್ದಾರೆ. ಆ ವ್ಯಕ್ತಿ ತಮ್ಮ ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ಕೆಲವರು ತಮಾಷೆಯಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದು, “ನೀವು ಅವನ ಜೀವನವನ್ನೇ ಹಾಳುಮಾಡಿದ್ದೀರಿ. ಪಾಪ ಆತ ಹೆಂಡತಿಯಿಲ್ಲದೆ ಸಂತೋಷವಾಗಿದ್ದ. ಈಗ ನಿಮ್ಮಿಂದ ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಷಯ ಅವನ ಹೆಂಡತಿಗೆ ಅವನು ಆಟೋದಲ್ಲಿಯೇ ಪರ್ಮನೆಂಟಾಗಿ ಮಲಗಬೇಕಾಗುತ್ತದೆ” ಎಂದು ಕಮೆಂಟ್ ಮಾಡಿದ್ದಾರೆ.
- Dina Bhavishya : ಡಿಸೆಂಬರ್ 30 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಅರ್ಹರಿಗಷ್ಟೇ ‘ಸರ್ಕಾರಿ’ ಮನೆ, ಎಲ್ಲರಿಗೂ ಇಲ್ಲ ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
- ಬೆಂಗಳೂರಿನ ಪಿಜಿ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ
- ಮಗಳಿಗೆ ಗಾಳ, ತಾಯಿಗೆ ಬೆಂಕಿ ಹಚ್ಚಿದ್ದ ಕಿರಾತಕ ಕೊನೆಗೂ ಅಂದರ್!
- ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣು : ಆರ್ ಆರ್ ನಗರದಲ್ಲಿ ದುರಂತ ಅಂತ್ಯ
- Fatty Liver : ಮದ್ಯಪಾನ ಮಾಡದಿದ್ದರೂ ಲಿವರ್ ಹಾಳಾಗಬಹುದು! ಫ್ಯಾಟಿ ಲಿವರ್ ಇರುವವರು ಈ ಪಾನೀಯಗಳಿಂದ ದೂರವಿರಿ
- ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ : ಸಿಮೆಂಟ್ ಬಲ್ಕರ್ ಲಾರಿಗೆ ಬೈಕ್ ಡಿಕ್ಕಿ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ
- ಶೇ.80 ರಷ್ಟು ದಂಪತಿ ಪರಿಸ್ಥಿತಿ ಇದೇ.. ಮದುವೆಯಾದ ನಂತ್ರ ಆಕರ್ಷಣೆ ಕಡಿಮೆ ಆಗುವುದ್ಯಾಕೆ.?
- ಕೆನರಾ ಬ್ಯಾಂಕ್ ಗ್ರಾಹಕರಿಗೆ ₹3 ಕೋಟಿ ಪಂಗನಾಮ ; ಗ್ರಾಹಕರ ಹೆಸರಲ್ಲಿ ಸಾಲ ಪಡೆದು ಮ್ಯಾನೇಜರ್ ಎಸ್ಕೇಪ್!
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಕುಡಿದು ಟೈಟಾದ್ರೆ ನಾವೇ ಮನೆಗೆ ಬಿಡ್ತೇವೆ ಎಂದ ಗೃಹಸಚಿವ ಪರಮೇಶ್ವರ್ : ಖರ್ಚು ಉಳೀತು ಎಂದು ಕಾಲೆಳೆದ ನೆಟ್ಟಿಗರು
- ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!
- ಹಾಲು ತರಲು ಹೋದ ಮಹಿಳೆಯ ಕಿವಿಯೋಲೆ ಎಳೆದ ರಭಸಕ್ಕೆ ಮಹಿಳೆಯ ಕಿವಿ ಕಟ್ ಕೇಸ್, ಸರಗಳ್ಳರು ಅರೆಸ್ಟ್!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ಅಡಿಕೆ ಧಾರಣೆ ಭಾರೀ ಏರಿಕೆ.! ಇಲ್ಲಿದೆ ಎಲ್ಲಾ ಮಾರುಕಟ್ಟೆಗಳ ಬೆಲೆಗಳ ವಿವರ – ಕರ್ನಾಟಕದ ಅಡಿಕೆ ಮಾರುಕಟ್ಟೆಗಳಲ್ಲಿ ವರ್ಷಾಂತದ ಸ್ಥಿರ ಧಾರಣೆ
- ಸಾಲ ತೀರಿಸಲು ಕಿಡ್ನಿ ಮಾರಾಟ.! ತೆಗೆದುಕೊಂಡಿದ್ದ 1 ಲಕ್ಷ ಸಾಲ ನಾಲ್ಕು ವರ್ಷದಲ್ಲೇ 74 ಲಕ್ಷಕ್ಕೆ ಏರಿಕೆಯಾಗಿದ್ದು ಹೇಗೆ..?
- ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗಿಲ್ವಾ.? ಹಾಗಾದ್ರೆ ಈ ಸಹಾಯವಾಣಿಗೆ ಕರೆ ಮಾಡಿ ಸಾಕು
- Horoscope Today : ಡಿಸೆಂಬರ್ 29 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೋಮ್ ವರ್ಕ್ ಮಾಡಿಲ್ಲ ಎಂದು ಮಕ್ಕಳ ಬಟ್ಟೆ ಬಿಚ್ಚಿಸಿ ಚಳಿಯಲ್ಲಿ ನಿಲ್ಲಿಸಿದ ಶಿಕ್ಷಕರು.!
- ಆ ಲುಪುಟ ಹಿಂದೂ ಅದಾನೋ ಇಲ್ವೋ.? ಪರಮೇಶ್ವರಾನಂದ ಸ್ವಾಮೀಜಿಗೆ ಯತ್ನಾಳ್ ತಿರುಗೇಟು
- ಪ್ಯಾಕೆಟ್ ಹಾಲಿನಿಂದಲೇ ತಿಂಗಳಿಗೆ 1 ಕೆ.ಜಿ ಬೆಣ್ಣೆ ತೆಗೆಯಬಹುದು! ಆ ಸಿಂಪಲ್ ಟ್ರಿಕ್ ಇಲ್ಲಿದೆ!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ : ರಾಜ್ಯ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ
- ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಗ್ಗೆ ಕೋಡಿಮಠ ಸ್ವಾಮೀಜಿ ಅಚ್ಚರಿ ಭವಿಷ್ಯ
- ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ
- ಪ್ರಯಾಣಿಕರಿಗೆ ಗುಡ್ ನ್ಯೂಸ್ : ರೈಲು ಹೊರಡುವ 30 ನಿಮಿಷಗಳ ಮುಂಚೆಯೇ ಟಿಕೆಟ್ ಬುಕ್ ಮಾಡಬಹುದು.!
- ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು `ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!
- ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ : ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್




























