ಮದುವೆಯ ಮೊದಲ ರಾತ್ರಿ ಸವಿ ಅನುಭವಕ್ಕಾಗಿ ಕಾದು ಕುಳಿತಿದ್ದ ನವ ವಿವಾಹಿತನಿಗೆ ವಧು ಶಾಕ್ ನೀಡಿರುವ ಘಟನೆಯೊಂದು ಉತ್ತರಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ. ಮೊದಲ ರಾತ್ರಿಯಂದು ತನ್ನ ತಲೆಯ ಅವಗುಂಠನ (ಮೇಲ್ಮುಸುಕು) ತೆಗೆದು ತನ್ನ ವದನಾರವಿಂದವನ್ನು ತೋರಿಸಲು ಬಿಯರ್, ಗಾಂಜಾ ಹಾಗೂ ಮೇಕೆ ಮಾಂಸ ಬೇಕೆಂದು ಬೇಡಿಕೆಯಿಟ್ಟಿದ್ದಾಳೆ. ಇದನ್ನು ಕೇಳಿದ ವರ ಶಾಕ್ ಆಗಿದ್ದು, ಪೊಲೀಸರ ಮೊರೆ ಹೋಗಿದ್ದಾನೆ.
ಪೊಲೀಸ್ ಠಾಣೆಯಲ್ಲಿ ಈ ವಿಚಿತ್ರ ವಧುವಿನ ಬೇಡಿಕೆಗಳನ್ನು ಪೊಲೀಸರು ಆಲಿಸುತ್ತಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಈ ವಿಡಿಯೋಗೆ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಮೆಂಟಿಸಿದ್ದಾರೆ. ಕೆಲವರು ಇದು ಸ್ತ್ರೀಸ್ವಾತಂತ್ರ್ಯ. ಇದನ್ನೇ ಹುಡುಗ ಕೇಳಿದ್ದರೆ ತಪ್ಪಾಗುತ್ತಿತ್ತೇ ಎಂದು ಪ್ರತಿಕ್ರಿಯಿಸಿದ್ದರೆ, ಇನ್ನೂ ಕೆಲವರು ..ಪೊಲೀಸರ ಬಳಿ ಯಾಕೆ ಹೋದಿರಿ. ಅವರೇನು ಗಾಂಜಾ ಹಾಗೂ ಮೇಕೆ ಮಾಂಸ ತರಿಸಿಕೊಡ್ತಾರೆಯೇ ಎಂದು ಕಾಲೆಳೆದಿದ್ದಾರೆ.
ಇದೇ ವೇಳೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದ್ದು, ಮದುವಣಗಿತ್ತಿ ಹುಡುಗಿಯೇ ಅಲ್ಲ. ಆಕೆಯೊಬ್ಬ ತೃತೀಯ ಲಿಂಗಿ ಎಂದು ಹುಡುಗನ ಮನೆಯವರು ಆರೋಪಿಸಿದ ಘಟನೆಯೂ ನಡೆದಿದೆ. ಕೊನೆಗೆ ರಾಜಿ ಮುಖಾಂತರ ಎರಡೂ ಕುಟುಂಬಗಳನ್ನು ಸಮಾಧಾನ ಪಡಿಸಿ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays
- ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ
- ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan
- ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules
- 60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike
- ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ : ಸಚಿವ ಕೃಷ್ಣಬೈರೇಗೌಡ – ಆರ್ ಅಶೋಕ್ ಗೆ ತಿರುಗೇಟು
- BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್ಎನ್ಎಲ್ ನಿಂದ ಬಂಪರ್.!
- ಕೇಸರಿ ಪಾಳಯಕ್ಕೆ ಯತ್ನಾಳ್ ಶಾಕ್! “ಭಗವಾ ಝಂಡಾ” ಪಕ್ಷದ ಮೂಲಕ ಬುಲ್ಡೋಜರ್ ಸರ್ಕಾರ ರಚನೆ ಖಚಿತ; ಸಿದ್ದು, ಸವದಿ ಟಿವಿಯಲ್ಲಿ ನೋಡ್ತಾರೆ! – ಯತ್ನಾಳ್
- ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!
- ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ ; ದಿಢೀರ್ ಪ್ರತಿಭಟನೆ
- ದೇಶಾದ್ಯಂತ ಆಧಾರ್ ಕಾರ್ಡ್ ನಿಯಮ ಬದಲು | ಹೊಸ ನಿಯಮವೇನು.? Aadhaar Card Rules Updates
- ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್ ಬೇಸರ
- ದೀಪಾವಳಿಗೆ ಮುನ್ನ ರೈತರಿಗೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಯೋಜನೆ 21ನೇ ಕಂತು ಶೀಘ್ರ ಜಮಾ.!