ಮದುವೆಯ ಮೊದಲ ರಾತ್ರಿ ಸವಿ ಅನುಭವಕ್ಕಾಗಿ ಕಾದು ಕುಳಿತಿದ್ದ ನವ ವಿವಾಹಿತನಿಗೆ ವಧು ಶಾಕ್ ನೀಡಿರುವ ಘಟನೆಯೊಂದು ಉತ್ತರಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ. ಮೊದಲ ರಾತ್ರಿಯಂದು ತನ್ನ ತಲೆಯ ಅವಗುಂಠನ (ಮೇಲ್ಮುಸುಕು) ತೆಗೆದು ತನ್ನ ವದನಾರವಿಂದವನ್ನು ತೋರಿಸಲು ಬಿಯರ್, ಗಾಂಜಾ ಹಾಗೂ ಮೇಕೆ ಮಾಂಸ ಬೇಕೆಂದು ಬೇಡಿಕೆಯಿಟ್ಟಿದ್ದಾಳೆ. ಇದನ್ನು ಕೇಳಿದ ವರ ಶಾಕ್ ಆಗಿದ್ದು, ಪೊಲೀಸರ ಮೊರೆ ಹೋಗಿದ್ದಾನೆ.
ಪೊಲೀಸ್ ಠಾಣೆಯಲ್ಲಿ ಈ ವಿಚಿತ್ರ ವಧುವಿನ ಬೇಡಿಕೆಗಳನ್ನು ಪೊಲೀಸರು ಆಲಿಸುತ್ತಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಈ ವಿಡಿಯೋಗೆ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಮೆಂಟಿಸಿದ್ದಾರೆ. ಕೆಲವರು ಇದು ಸ್ತ್ರೀಸ್ವಾತಂತ್ರ್ಯ. ಇದನ್ನೇ ಹುಡುಗ ಕೇಳಿದ್ದರೆ ತಪ್ಪಾಗುತ್ತಿತ್ತೇ ಎಂದು ಪ್ರತಿಕ್ರಿಯಿಸಿದ್ದರೆ, ಇನ್ನೂ ಕೆಲವರು ..ಪೊಲೀಸರ ಬಳಿ ಯಾಕೆ ಹೋದಿರಿ. ಅವರೇನು ಗಾಂಜಾ ಹಾಗೂ ಮೇಕೆ ಮಾಂಸ ತರಿಸಿಕೊಡ್ತಾರೆಯೇ ಎಂದು ಕಾಲೆಳೆದಿದ್ದಾರೆ.
ಇದೇ ವೇಳೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದ್ದು, ಮದುವಣಗಿತ್ತಿ ಹುಡುಗಿಯೇ ಅಲ್ಲ. ಆಕೆಯೊಬ್ಬ ತೃತೀಯ ಲಿಂಗಿ ಎಂದು ಹುಡುಗನ ಮನೆಯವರು ಆರೋಪಿಸಿದ ಘಟನೆಯೂ ನಡೆದಿದೆ. ಕೊನೆಗೆ ರಾಜಿ ಮುಖಾಂತರ ಎರಡೂ ಕುಟುಂಬಗಳನ್ನು ಸಮಾಧಾನ ಪಡಿಸಿ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.
- ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?
- Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ
- Gruhalakshmi Scheme : ‘ಗೃಹಲಕ್ಷ್ಮಿ’ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ! ಗೃಹಲಕ್ಷ್ಮೀಯರಿಗೆ ಸಿಹಿಸುದ್ಧಿ.!
- ಮನೆಯನ್ನು ಮಾರಿ 33 ಲಕ್ಷ ಹಣದ ಸಮೇತ ಲವರ್ ಜತೆ ಪರಾರಿಯಾದ ಪತ್ನಿ – ಇದರಿಂದ ಮನನೊಂದು ಪ್ರಾಣಬಿಟ್ಟ ಗಂಡ.!
- Gold Rate Today : ಕುಸಿತ ಕಾಣುತ್ತಾ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ದರ.?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Gold Rate Today : ಮತ್ತೆ ಏರಿಕೆ ಕಂಡ ಚಿನ್ನ.! ಚಿನ್ನ ಖರೀದಿದಾರರು ಬೆಲೆ ನೋಡಿ ಖರೀದಿ ಮಾಡಿ