ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ





























