ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- ಕೈಯಲ್ಲಿ ತೆಂಗಿನ ಕಾಯಿ ಹಿಡಿದು `ಬೋರ್ ವೆಲ್ ಪಾಯಿಂಟ್’ ಗುರುತಿಸಬಹುದಾ? ವಿಜ್ಞಾನ ಹೇಳುವ ಈ ಸತ್ಯ ತಿಳಿಯಿರಿ.!
- ಚಿಕನ್ನ ಈ ಭಾಗಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ, ಭಾರೀ ಡೇಂಜರ್!
- Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
- ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!
- ರಾತ್ರಿ ಮಲಗಿದ ಬಳಿಕ ಬೆವರುವುದು, ಕುತ್ತಿಗೆಯ ಹತ್ತಿರ ದಪ್ಪಗಾಗುವುದು, ಇವೆಲ್ಲಾ ಬ್ಲಡ್ ಕ್ಯಾನ್ಸರ್ ಲಕ್ಷಣಗಳು!





























