ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕರ್ನಾಟಕದಲ್ಲಿ ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?
- ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
- Gold Price : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
- Gold Price : ಗೋಲ್ಡ್ ಪ್ರಿಯರಿಗೆ ಮತ್ತೆ ಬಂಪರ್ ಸುದ್ಧಿ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಬಂಗಾರ ಪ್ರಿಯರಿಗೆ ಸಿಹಿಸುದ್ಧಿ! ಭಾರೀ ಇಳಿಕೆಯತ್ತ ಚಿನ್ನದ ದರ.?
- Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
- Birth Certificate : ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಮೊಬೈಲ್ ಮೂಲಕವೇ ಪ್ರಮಾಣಪತ್ರ ಪಡೆಯಬಹುದು.?
- Constable Recruitment : SSLC ಪಾಸಾದವರಿಗೆ ಸಿಹಿಸುದ್ಧಿ – 1161ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ
- Gold Price : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.! ಭರ್ಜರಿ ಇಳಿಕೆ ಕಂಡಿತಾ ಬಂಗಾರ.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ