ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.
- ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
- ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ
- ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್
- ಕೆಕೆಆರ್ಟಿಸಿ ಬಸ್ ಪಲ್ಟಿ : ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ : ಕಂಡಕ್ಟರ್ ಸ್ಥಿತಿ ಗಂಭೀರ.!
- ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್
- ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ
- ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ
- ಅಮ್ಮ ನನ್ನನ್ನು ಕ್ಷಮಿಸು : ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ : ಯುವತಿ ಆತ್ಮಹತ್ಯೆ!





























