ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026





























