ಮಕ್ಕಳಿಲ್ಲದವರಿಗೆ ಈ ಹಣ್ಣು ಉಪಯೋಗವಂತೆ. ಹೇಗೆ ಗೊತ್ತಾ.?
ಕೆಲವರಿಗೆ ಮದುವೆಯಾಗಿ ಬಹಳ ದಿನಗಳವರೆಗೆ ಸಂತಾನಭಾಗ್ಯ ಲಭಿಸಿರುವುದಿಲ್ಲ. ಇದಕ್ಕೆ ಬೇರೆ ಬೇರೆಯಾದ ಕಾರಣಗಳಿರಬಹುದು. ಅದಕ್ಕೆ ಸೂಕ್ತ ವೈದ್ಯರನ್ನು ಸಂಪರ್ಕಿಸುವುದು ಕೂಡ ಅಗತ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ವೈದ್ಯರಿಂದಲೂ ಆಗದಂತಹ ಕೆಲಸವನ್ನು ಪ್ರಕೃತಿಯ ಮಡಿಲಲ್ಲೇ ವಿಸ್ಮಯ ನಡೆಯುತ್ತವೆ.
ಹೌದು, ನೀವು ಒಮ್ಮೊಮ್ಮೆ ಕೇಳಿರುತ್ತೀರಾ.. ವೈದ್ಯರ ಬಳಿ ಹೋದರು ಆಗದಂತಹ ಕೆಲಸ ಕೆಲವೊಮ್ಮೆ ಸಫಲತೆಯನ್ನು ಕೊಟ್ಟಿದೆ ಅನ್ನುವುದನ್ನು ಕೇಳಿರಬಹುದು. ಹೀಗೆ ಈ ಹಣ್ಣು ಕೂಡ ಸಂತಾನ ಫಲವನ್ನು ಹೆಚ್ಚಿಸುವ ಸಾಧ್ಯತೆ ಹೆಚ್ಚು ಅನ್ನುವುದನ್ನು ತಿಳಿಯಲಾಗುತ್ತದೆ. ಅಷ್ಟಕ್ಕೂ ಈ ಹಣ್ಣು ಯಾವುದು.? ಇದರ ಉಪಯೋಗ ಹೇಗೆ ಅನ್ನುವುದನ್ನು ತಿಳಿದುಕೊಳ್ಳಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಈ ಹಣ್ಣನ್ನು ಅಂಜೂರದ ಹಣ್ಣು ಎನ್ನುವುದಾಗಿ ಕರೆಯಲಾಗುತ್ತದೆ. ಇದು ನೋಡಲು ಹಳ್ಳಿ ಕಡೆಯಲ್ಲಿ ಹತ್ತಿ ಹಣ್ಣು ಇದ್ದಂತೆ ಇರುತ್ತದೆ. ಆದರೆ ಇದು ಬೇರೆ. ಈ ಅಂಜೂರದ ಹಣ್ಣು ಮಾರ್ಕೆಟ್ ನಲ್ಲಿ ಹೆಚ್ಚಾಗಿ ಸಿಗುತ್ತದೆ. ಈ ಹಣ್ಣು ಸೇವನೆ ಮಾಡುವುದರಿಂದ ಇದರಲ್ಲಿರುವ ಪೋಷಕಾಂಶಗಳು, ಖನಿಜಗಳು, ಜಿಂಕ್ ಅಂಶ, ಇಗ್ನಾಶಿಯಂ , ಇತ್ಯಾದಿ ಅಂಶಗಳು ಸಂತಾನ ಸಾಫಲ್ಯತೆಯನ್ನು ಹೆಚ್ಚಿಸುವಲ್ಲಿ ಹೆಚ್ಚು ಸಹಕಾರಿಯಾಗಿರುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಷ್ಟೇ ಅಲ್ಲದೇ, ಈ ಹಣ್ಣು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ. ಈ ಹಣ್ಣು ಸೇವಿಸುವುದರಿಂದ ದೇಹದಲ್ಲಿನ ರಕ್ತದೊತ್ತಡ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೂ ರಕ್ತ ಸಂಚಲನಕ್ಕೆ ಹೆಚ್ಚು ಸಹಕಾರಿ. ಪುರುಷರ ಆರೋಗ್ಯದಲ್ಲಿ ಅಂದರೆ, ಪುರುಷರ ವೀರ್ಯವೃದ್ಧಿಗೆ ಈ ಹಣ್ಣು ಸೇವನೆ ಮಾಡುವುದು ಉತ್ತಮ ಅನ್ನುವುದನ್ನು ತಿಳಿಯಲಾಗಿದೆ. ಜೀರ್ಣತೆ, ಮಲಬದ್ಧತೆ ಮುಂತಾದ ಸಮಸ್ಯೆಗಳಿಗೆ ಈ ಹಣ್ಣು ಉಪಯೋಗಕಾರಿಯಾಗಿ ಕೆಲಸ ಮಾಡುತ್ತದೆ. ಈ ಹಣ್ಣನ್ನು ಮಿತವಾಗಿ ಸೇವಿಸಿ, ಹಿತವಾಗಿ ಆರೋಗ್ಯವನ್ನು ಪಡೆದುಕೊಳ್ಳಿ.
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Gold Rate Today : ಮತ್ತೆ ಏರಿಕೆ ಕಂಡ ಚಿನ್ನ.! ಚಿನ್ನ ಖರೀದಿದಾರರು ಬೆಲೆ ನೋಡಿ ಖರೀದಿ ಮಾಡಿ
- ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಆಟೋ ಡ್ರೈವರ್!
- ಈ ಅದ್ಭುತ ಹಣ್ಣು ಮಕ್ಕಳಿಲ್ಲದವರಿಗೆ ಹೆಚ್ಚು ಲಾಭದಾಯಕ.!
- ಸ್ನೇಹಿತನ ಜೊತೆ ಲವ್ವಿಡವ್ವಿ, ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ.!
- ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips
- Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.? ಎಷ್ಟು ಏರಿಳಿತ ಕಂಡಿದೆ ಗೊತ್ತಾ ಬಂಗಾರದ ಬೆಲೆ.?
- ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್ – ಪೋಷಕರ ಆರೋಪ
- Gold Rate : ಅಲ್ಪ ಇಳಿಕೆ ಕಂಡು ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Server Problem : ಆಸ್ತಿ ನೋಂದಣಿಯ ‘ಕಾವೇರಿ ವೆಬ್ಸೈಟ್’ ಸರ್ವರ್ ಮತ್ತೆ ಡೌನ್ ; ದಿನಕ್ಕೆ 550 ಅಷ್ಟೇ ನೋಂದಣಿ
- Pan Card Update : ಪಾನ್ ಕಾರ್ಡ್ ಬಳಕೆದಾರರೇ ಎಚ್ಚರ.! 10 ಸಾವಿರ ದಂಡ ತಪ್ಪಿಸಿಕೊಳ್ಳಲು ಕೊನೆಯ ಅವಕಾಶ.? ಸಂಪೂರ್ಣ ಮಾಹಿತಿ
- ಕಿವಿ ಚುಚ್ಚಿಸಲು ಕರೆತಂದಿದ್ದ ಆರು ತಿಂಗಳ ಮಗುವಿಗೆ ಅನಸ್ತೇಷಿಯಾ ಓವರ್ ಡೋಸ್ : ವೈದ್ಯರ ಎಡವಟ್ಟಿಗೆ ಹಸುಗೂಸು ಬಲಿ
- Gold Price Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.?
- Child abuse : ಮಗಳ ಮೇಲೆ ತಾಯಿಯ ಗೆಳೆಯನಿಂದಲೇ ಅತ್ಯಾಚಾರ.. ನಗ್ನಗೊಳಿಸಿ ವಿಡಿಯೋ ಕಾಲ್ ಮಾಡುತ್ತಿದ್ದ ಪಾಪಿ ತಾಯಿ.!
- Gold Rate : ಬಂಗಾರದ ಓಟಕ್ಕೆ ಬಿತ್ತಾ ಬ್ರೇಕ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಇನ್ನೂ ಇಳಿಕೆ ಕಾಣುತ್ತಾ.?
- Health Tips : ವಯಸ್ಸಿನ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ ಮಿಲನ ನಡೆಸಬಹುದು.? ಸಂಪೂರ್ಣ ಮಾಹಿತಿ ಇಲ್ಲಿದೆ.
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ.? ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನ.?
- ATM Withdrawal Rules : ಪ್ರತಿ ತಿಂಗಳು ಕೇವಲ 3 ಬಾರಿ ಮಾತ್ರ ATM ನಿಂದ ಹಣ ಡ್ರಾಗೆ ಶುಲ್ಕ ಇಲ್ಲ. ಬಳಿಕ ಎಷ್ಟು ಶುಲ್ಕ ಗೊತ್ತಾ.?
- PM Kisan Samman Yojana : ಈ ದಿನ `ಪಿಎಂ ಕಿಸಾನ್ ಯೋಜನೆ’ಯ 19 ನೇ ಕಂತಿನ ಹಣ ಜಮಾ.! ಈ ಕೆಲಸ ಬೇಗ ಮಾಡಿಕೊಳ್ಳಿ.
- ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!
- Today Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- Gig Workers : ಗಿಗ್ ಕಾರ್ಮಿಕರಿಗೆ ಗುರುತು ಚೀಟಿ – ಆರೋಗ್ಯ ಸೇವೆಗೆ ಸೇರ್ಪಡೆ – ಏನೆಲ್ಲಾ ಪ್ರಯೋಜನೆಗಳಿವೆ.?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- PWD Recruitment 2025 : ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
- ಪಹಣಿ ಹೊಂದಿರುವ ರೈತರಿಗೆ ಸ್ಪ್ರಿಂಕ್ಲರ್’ಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! – Krishi Sinchai Yojana
- ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Union Budget 2025 : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಂದಿನಂತೆ ಖಾಲಿ ಚೆಂಬು ಕೊಟ್ಟಿದೆ – ಕೇಂದ್ರ ಬಜೆಟ್ ವಿರುದ್ಧ ಸಿದ್ದರಾಮಯ್ಯ ಕಿಡಿ