ಮಕ್ಕಳಿಲ್ಲದವರಿಗೆ ಈ ಹಣ್ಣು ಉಪಯೋಗವಂತೆ. ಹೇಗೆ ಗೊತ್ತಾ.?
ಕೆಲವರಿಗೆ ಮದುವೆಯಾಗಿ ಬಹಳ ದಿನಗಳವರೆಗೆ ಸಂತಾನಭಾಗ್ಯ ಲಭಿಸಿರುವುದಿಲ್ಲ. ಇದಕ್ಕೆ ಬೇರೆ ಬೇರೆಯಾದ ಕಾರಣಗಳಿರಬಹುದು. ಅದಕ್ಕೆ ಸೂಕ್ತ ವೈದ್ಯರನ್ನು ಸಂಪರ್ಕಿಸುವುದು ಕೂಡ ಅಗತ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ವೈದ್ಯರಿಂದಲೂ ಆಗದಂತಹ ಕೆಲಸವನ್ನು ಪ್ರಕೃತಿಯ ಮಡಿಲಲ್ಲೇ ವಿಸ್ಮಯ ನಡೆಯುತ್ತವೆ.

ಹೌದು, ನೀವು ಒಮ್ಮೊಮ್ಮೆ ಕೇಳಿರುತ್ತೀರಾ.. ವೈದ್ಯರ ಬಳಿ ಹೋದರು ಆಗದಂತಹ ಕೆಲಸ ಕೆಲವೊಮ್ಮೆ ಸಫಲತೆಯನ್ನು ಕೊಟ್ಟಿದೆ ಅನ್ನುವುದನ್ನು ಕೇಳಿರಬಹುದು. ಹೀಗೆ ಈ ಹಣ್ಣು ಕೂಡ ಸಂತಾನ ಫಲವನ್ನು ಹೆಚ್ಚಿಸುವ ಸಾಧ್ಯತೆ ಹೆಚ್ಚು ಅನ್ನುವುದನ್ನು ತಿಳಿಯಲಾಗುತ್ತದೆ. ಅಷ್ಟಕ್ಕೂ ಈ ಹಣ್ಣು ಯಾವುದು.? ಇದರ ಉಪಯೋಗ ಹೇಗೆ ಅನ್ನುವುದನ್ನು ತಿಳಿದುಕೊಳ್ಳಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಈ ಹಣ್ಣನ್ನು ಅಂಜೂರದ ಹಣ್ಣು ಎನ್ನುವುದಾಗಿ ಕರೆಯಲಾಗುತ್ತದೆ. ಇದು ನೋಡಲು ಹಳ್ಳಿ ಕಡೆಯಲ್ಲಿ ಹತ್ತಿ ಹಣ್ಣು ಇದ್ದಂತೆ ಇರುತ್ತದೆ. ಆದರೆ ಇದು ಬೇರೆ. ಈ ಅಂಜೂರದ ಹಣ್ಣು ಮಾರ್ಕೆಟ್ ನಲ್ಲಿ ಹೆಚ್ಚಾಗಿ ಸಿಗುತ್ತದೆ. ಈ ಹಣ್ಣು ಸೇವನೆ ಮಾಡುವುದರಿಂದ ಇದರಲ್ಲಿರುವ ಪೋಷಕಾಂಶಗಳು, ಖನಿಜಗಳು, ಜಿಂಕ್ ಅಂಶ, ಇಗ್ನಾಶಿಯಂ , ಇತ್ಯಾದಿ ಅಂಶಗಳು ಸಂತಾನ ಸಾಫಲ್ಯತೆಯನ್ನು ಹೆಚ್ಚಿಸುವಲ್ಲಿ ಹೆಚ್ಚು ಸಹಕಾರಿಯಾಗಿರುತ್ತದೆ.

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಷ್ಟೇ ಅಲ್ಲದೇ, ಈ ಹಣ್ಣು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ. ಈ ಹಣ್ಣು ಸೇವಿಸುವುದರಿಂದ ದೇಹದಲ್ಲಿನ ರಕ್ತದೊತ್ತಡ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೂ ರಕ್ತ ಸಂಚಲನಕ್ಕೆ ಹೆಚ್ಚು ಸಹಕಾರಿ. ಪುರುಷರ ಆರೋಗ್ಯದಲ್ಲಿ ಅಂದರೆ, ಪುರುಷರ ವೀರ್ಯವೃದ್ಧಿಗೆ ಈ ಹಣ್ಣು ಸೇವನೆ ಮಾಡುವುದು ಉತ್ತಮ ಅನ್ನುವುದನ್ನು ತಿಳಿಯಲಾಗಿದೆ. ಜೀರ್ಣತೆ, ಮಲಬದ್ಧತೆ ಮುಂತಾದ ಸಮಸ್ಯೆಗಳಿಗೆ ಈ ಹಣ್ಣು ಉಪಯೋಗಕಾರಿಯಾಗಿ ಕೆಲಸ ಮಾಡುತ್ತದೆ. ಈ ಹಣ್ಣನ್ನು ಮಿತವಾಗಿ ಸೇವಿಸಿ, ಹಿತವಾಗಿ ಆರೋಗ್ಯವನ್ನು ಪಡೆದುಕೊಳ್ಳಿ.
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!
- ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!
- ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !
- ಈ ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

































