Today Gold Rate : ನಮಸ್ಕಾರ ಸ್ನೇಹಿತರೇ, ಇಂದಿನ ಜೀವನ ಪರಿಸ್ಥಿತಿಯಲ್ಲಿ, ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರಿಳಿತಗೊಳ್ಳುತ್ತವೆ. ಇದನ್ನು ನಾವು ಪ್ರತಿದಿನ ತಿಳಿದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ತರಕಾರಿಗಳು, ಹಣ್ಣುಗಳು, ಪೆಟ್ರೋಲ್ ಮತ್ತು ಸಿಲಿಂಡರ್ಗಳ ಬೆಲೆಗಳು ಪ್ರತಿದಿನ ಬದಲಾಗುತ್ತಿವೆ. ನಿನ್ನೆಯ ಬೆಲೆ ಇಂದು ಇಲ್ಲ. ನಾವು ಪ್ರತಿದಿನ ಇದನ್ನು ತಿಳಿದುಕೊಳ್ಳಲು ಒತ್ತಾಯಿಸುತ್ತೇವೆ.
Gig Workers : ಗಿಗ್ ಕಾರ್ಮಿಕರಿಗೆ ಗುರುತು ಚೀಟಿ – ಆರೋಗ್ಯ ಸೇವೆಗೆ ಸೇರ್ಪಡೆ – ಏನೆಲ್ಲಾ ಪ್ರಯೋಜನೆಗಳಿವೆ.?
ಆ ಮೂಲಕ ಚಿನ್ನಾಭರಣ ವಸ್ತುವಾಗಿರುವ ಚಿನ್ನದ ಬೆಲೆ ದಿನನಿತ್ಯ ಬದಲಾಗುತ್ತಲೇ ಇರುತ್ತದೆ. ಕೆಲವು ದಿನ ಆರೋಹಣ ಮತ್ತು ಕೆಲವು ದಿನ ಇಳಿಯುವುದು ಕಂಡುಬರುತ್ತದೆ. ಮನುಷ್ಯನ ಜೀವನೋಪಾಯದಲ್ಲಿ ಚಿನ್ನದ ಪಾತ್ರ ಬಹಳ ಮುಖ್ಯ. ಮದುವೆಯಿಂದ ಎಲ್ಲಾ ರೀತಿಯ ಶುಭ ಕಾರ್ಯಕ್ರಮಗಳಿಗೆ ನಾವು ಚಿನ್ನವನ್ನು ಪ್ರಾಥಮಿಕ ಉಡುಗೊರೆಯಾಗಿ ನೀಡುತ್ತೇವೆ.
ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,740/- ರೂಪಾಯಿ ಆಗಿದೆ. 10 ಗ್ರಾಂ ಗೆ ₹77,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹77,450/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹8,440/- ರೂಪಾಯಿ ಆಗಿದೆ. 10 ಗ್ರಾಂ ಗೆ ₹84,400/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹84,490/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹90/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಚಿನ್ನ ಖರೀದಿಸುವಾಗ ಸಲಹೆಗಳು :-
• ಖರೀದಿಸುವ ಮೊದಲು ವಿವಿಧ ಅಂಗಡಿಗಳಲ್ಲಿ ಬೆಲೆಗಳನ್ನು ಹೋಲಿಸಿ.
• ಅಧಿಕೃತ ಚಿನ್ನದ ಡಿಲರ್ನಿಂದ ಖರೀದಿಸಿ ಮತ್ತು ಬಿಲ್ ಪಡೆಯಿರಿ.
• ಚಿನ್ನದ ಶುದ್ಧತೆಯನ್ನು ಪರಿಶೀಲಿಸಿ. BIS ಹಾಲ್ಮಾರ್ಕ್ ಚಿನ್ನವು ಶುದ್ಧವಾಗಿದೆ ಎಂದು ಖಚಿತಪಡಿಸುತ್ತದೆ.
• ಚಿನ್ನದ ಆಭರಣಗಳ ಖರೀದಿಯ ಮೇಲೆ ಲಭ್ಯವಿರುವ ರಿಯಾಯಿತಿಗಳು ಮತ್ತು ಆಫರ್ಗಳ ಬಗ್ಗೆ ವಿಚಾರಿಸಿ.
• ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬದಲಾಗಬಹುದು ಎಂಬುದನ್ನು ನೆನಪಿನಲ್ಲಿಡಿ.
- ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money
- ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers
- ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!
- ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!
- ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025
- ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update
- ‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್ ಖರ್ಗೆ!
- Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್
- ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
- ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!