Tractor Scheme : ನಮಸ್ಕಾರ ಸ್ನೇಹಿತರೇ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾರೆಲ್ಲ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಯಾರೆಲ್ಲ ಅರ್ಜಿಯನ್ನ ಸಲ್ಲಿಸಬಹುದು.?
• ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
• ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
• ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
ಎಲ್ಲಿ ಅರ್ಜಿ ಸಲ್ಲಿಸಬೇಕು.?
ಆಸಕ್ತ ಅರ್ಹ ಫಲಾನುಭವಿ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗಾರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿಯನ್ನ ಸಲ್ಲಿಸಬೇಕು.
ಬೇಕಾಗುವ ದಾಖಲೆಗಳೇನು.?
• ರೇಷನ್ ಕಾರ್ಡ್ 
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ಪೋರ್ಟ್ ಅಳತೆಯ ಪೋಟೋ
• ಪಹಣಿ/ಉತಾರ್/RTC
• ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
 
					 
		














