Tractor Subsidy : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದರ ಆಡಿಯಲ್ಲಿ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್ ಗಳನ್ನು ಅರ್ಧ ಜರದಲ್ಲಿ ಖರೀದಿಸಬಹುದು. ಉಳಿದ ಅರ್ಧದಷ್ಟು ಹಣವನ್ನು ಸರ್ಕಾರವು ಸಬ್ಸಿಡಿಯಾಗಿ ನೀಡುತ್ತದೆ.
ಈ ಯೋಜನೆಯಲ್ಲಿ ಟ್ಯಾಕ್ಟರ್ ಖರೀದಿಸುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆ ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಯೋಜನೆಗೆ ಯಾರು ಅರ್ಹರು?
- ಈ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಕಳೆದ 7 ವರ್ಷಗಳಲ್ಲಿ ಸರಕಾರದ ಯಾವುದೇ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಿರಬಾರದು.
- ಅರ್ಜಿ ಸಲ್ಲಿಸುವಂತಹ ರೈತ ತನ್ನ ಹೆಸರಿನಲ್ಲಿ ಕೃಷಿಭೂಮಿಯನ್ನು ಹೊಂದಿರಬೇಕು.
- ಒಂದು ಕುಟುಂಬದಲ್ಲಿ ಒಬ್ಬ ರೈತರು ಮಾತ್ರ ಪಿಎಂ ಕಿಸಾನ್ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಅರ್ಜಿಯನ್ನು ಸಲ್ಲಿಸಬಹುದು.
- ಈ ಯೋಜನೆಯಲ್ಲಿ ರೈತ ಖರೀದಿಸುವಂತಹ ಟ್ರಾ ಕ್ಟರ್ ಅನ್ನು ಬೇರೆ ಯಾವುದೇ ಸಬ್ಸಿಡಿ ಯೋಜನೆಯೊಂದಿಗೆ ಸಂಯೋಜಿಸಬಾರದು.
- ಈ ಯೋಜನೆಯು ಕಡಿಮೆ ಹಿಡುವಳಿ ಭೂಮಿ ಹೊಂದಿರುವಂತಹ ರೈತರಿಗೆ ಸೀಮಿತವಾಗಿದೆ. ಈ ಎಲ್ಲಾ ಶರತ್ತುಗಳನ್ನು ಕಡ್ಡಾಯವಾಗಿ ಹೊಂದಿರುವಂತಹ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ
ಬೇಕಾಗುವ ದಾಖಲೆಗಳೇನು.?
- ಕಡಿಮೆ ಹಿಡುವಳಿ ಭೂಮಿ ಹೊಂದಿರುವ ಬಗ್ಗೆ ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರವನ್ನು ಹೊಂದಿರಬೇಕು ಅಂದರೆ ಪಹಣಿ ಮತ್ತು ಹಕ್ಕು ಪತ್ರಗಳನ್ನು ಹೊಂದಿರಬೇಕು.
- ನೋಂದಣಿಗಾಗಿ ಅಭ್ಯರ್ಥಿಯ ಆಧಾರ್ ಕಾರ್ಡನ್ನು ಹೊಂದಿರಬೇಕು.
- ಅರ್ಜಿದಾರನು ಗುರುತಿನ ಚೀಟಿ ಅಂದರೆ ವೋಟರ್ ಐಡಿ ಕಾರ್ಡ್ ನ್ನು ತಪ್ಪದೇ ಅರ್ಜಿಯೊಂದಿಗೆ ಸಲ್ಲಿಸಬೇಕು.
- ಜೊತೆಗೆ ಪಾನ್ ಕಾರ್ಡ್ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸಹ ಹೊಂದಿರಬೇಕು.
- ಅರ್ಜಿದಾರನ ಚಾಲ್ತಿಯಲ್ಲಿರುವಂತಹ ಮೊಬೈಲ್ ನಂಬರನ್ನು ನೀಡಬೇಕಾಗುತ್ತದೆ.
- ಅರ್ಜಿದಾರನ ಚಾಲ್ತಿಯಲ್ಲಿರುವಂತಹ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಅನ್ನು ನೀಡಬೇಕು.
- ಅರ್ಜಿದಾರನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ 4 ಫೋಟೋಗಳನ್ನು ಸಲ್ಲಿಸಬೇಕು.
ಕೃಷಿ ಯಂತ್ರೋಪಕರಣಗಳನ್ನು ಸಹಾಯಧನ ಯೋಜನೆಯಡಿ ಖರೀದಿಸಲು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ಮತ್ತು ಸಹಾಯಧನ ಮಂಜೂರಾತಿ :-
ಕೆ-ಕಿಸಾನ್ ವೆಬ್ ಸೈಟ್ ನಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿಗಳು ಪರಿಶೀಲಿಸುವುದು. ಉಪಕರಣ / ಘಟಕದ ಖರೀದಿಗೆ ಬ್ಯಾಂಕ್ನಿಂದ ಸಾಲ ಪಡೆದಿದ್ದಲ್ಲಿ, ಬ್ಯಾಂಕ್ ಸಾಲದ ಖಾತೆ ವಿವರಗಳೊಂದಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳನ್ನು ಸಲ್ಲಿಸುವುದು.
ಇದನ್ನೂ ಕೂಡ ಓದಿ : ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ವಿವಿಧ ಯೋಜನೆಗಳಡಿ ವಿತರಿಸುವ ಉಪಕರಣ / ಸವಲತ್ತಿನ ಬೆಲೆಯು ರೂ.20,000/- ಕ್ಕಿಂತ ಅಧಿಕವಿದ್ದಲ್ಲಿ, ಸವಲತ್ತನ್ನು ಪಡೆಯಲು ಇಚ್ಚಿಸಿರುವ ರೈತರಿಂದ ರೂ.20/-ರ ಛಾಪಾ ಕಾಗದದ ಮೇಲೆ ಸದರಿ ಕೃಷಿ ಯಂತ್ರೋಪಕರಣವನ್ನು ಕೃಷಿ ಕಾರ್ಯಕ್ರಮಕ್ಕಾಗಿ ಮಾತ್ರ ಉಪಯೋಗಿಸುವ ಬಗ್ಗೆ, ದುರುಪಯೋಗಪಡಿಸಿಕೊಳ್ಳುವುದಿಲ್ಲವೆಂದು ಹಾಗೂ ಪರಬಾರೆ ಮಾಡುವುದಿಲ್ಲವೆಂದು ಘೋಷಣಾ ಪತ್ರವನ್ನು ಪಡೆಯುವುದು.
ಒಂದು ವೇಳೆ ರೈತರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡುಗಳನ್ನು ಕೋರಿದಲ್ಲಿ, ರೈತರ ವಂತಿಕೆ ಪಾವತಿಸಿದ challan entry ಮಾಡುವ ಮುನ್ನ, ಸ.ಕೃ.ನಿ ಲಾಗಿನ್ ಐಡಿಯಲ್ಲಿ ಮಾರ್ಪಾಡುಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ, ಸಂಬಧಿಸಿದ ರೈತರಿಂದ ಒಪ್ಪಿಗೆ ಪತ್ರ ಪಡೆದು (ಅನುಬಂಧ-ಋ), ಸೂಕ್ತ ಕ್ರಮಕೈಗೊಳ್ಳುವುದು.
ತಾಲ್ಲೂಕು ಸ.ಕೃ.ನಿ ರವರು ರೈತರು ದರ ಕರಾರು ಹೊಂದಿರುವ ಸಂಸ್ಥೆಯ ಖಾತೆಗೆ ಜಮೆ ಮಾಡಿರುವ ರೈತರ ವಂತಿಕೆಗೆ ಪಾವತಿಸಿರುವ ಕುರಿತು UTR / Challan ಸಂಖ್ಯೆಯನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡುವುದು. ಹಾಗೂ ಸ.ಕೃ.ನಿ ರವರು ಸಂಬಂಧಿಸಿದ ದರಕರಾರು ಹೊಂದಿರುವ ಸಂಸ್ಥೆಗೆ, ಸರಬರಾಜು ಆದೇಶವನ್ನು (ಅನುಬಂಧ-ಉ) ನೀಡುವುದು.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಸ.ಕೃ.ನಿ. ಕಛೇರಿರವರು ದರ ಕರಾರು ಹೊಂದಿರುವ ಸಂಸ್ಥೆಗೆ ನೀಡಿರುವ ಕಾರ್ಯಾದೇಶದನ್ವಯ ಯಂತ್ರೋಪಕರಣಗಳ ಸರಬರಾಜು ಪಡೆದು, ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಮತ್ತು ಕೃಷಿ ಅಧಿಕಾರಿ ಭೌತಿಕ ಪರಿಶೀಲನೆಯನ್ನು ಕೆ-ಕಿಸಾನ್ ಮೊಬೈಲ್ ಆಪ್ ನಲ್ಲಿ ಅಪ್ ಲೋಡ್ ಮಾಡಿ ವಿತರಿಸುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















