Udyogini Yojana : ನಮಸ್ಕಾರ ಸ್ನೇಹಿತರೇ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿದಂತಹ ಸ್ಕೀಮ್ಸ್ಗಳಲ್ಲಿ ʼಉದ್ಯೋಗಿನಿ ಯೋಜನೆʼಯೂ ಒಂದು. ಈ ಯೋಜನೆಯಡಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವಂತಹ ಮಹಿಳೆಯರಿಗೆ ಹಣಕಾಸಿನ ನೆರವನ್ನು ನೀಡಲಾಗುತ್ತದೆ. ಇದೀಗ ಈ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದ್ದು, ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ, ವಯೋಮಿತಿ ಹಾಗೂ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಗಾಗ್ಗೆ ಹಲವಾರು ಸ್ಕೀಮ್ಸ್ಗಳನ್ನು ಜಾರಿಗೆ ತರುತ್ತಿರುತ್ತವೆ. ಇಂತಹ ಸ್ಕೀಮ್ಸ್ಗಳಲ್ಲಿ ಉದ್ಯೋಗಿನಿ ಯೋಜನೆಯೂ ಒಂದು. ಮಹಿಳೆಯರು ಸ್ವಂತ ಉದ್ಯಮವನ್ನು ಸ್ಥಾಪಿಸಲು ಅವರಿಗೆ ಆರ್ಥಿಕವಾಗಿ ನೆರವಾಗಲು ಬಂದಂತಹ ಯೋಜನೆಯೇ ಉದ್ಯೋಗಿನಿ. ಸ್ವಂತ ಉದ್ಯಮವನ್ನು ಪ್ರಾರಂಭಿಸುವ ಕನಸನ್ನು ಹೊತ್ತಿರುವ ಮಹಿಳೆಯರ ಪಾಲಿಗೆ ಉದ್ಯೋಗಿನಿ ಯೋಜನೆ ಒಂದು ವರದಾನ ಅಂತಾನೇ ಹೇಳಬಹುದು. 1997-98 ರಲ್ಲಿ ಮೊದಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಈ ಯೋಜನೆಯನ್ನು ನಂತರ ಕೇಂದ್ರ ಸರ್ಕಾರವು ಮಹಿಳಾ ಅಭಿವೃದ್ಧಿ ನಿಗಮದ ಮೇಲ್ವಿಚಾರಣೆಯಲ್ಲಿ ದೇಶಾದ್ಯಂತ ಜಾರಿಗೊಳಿಸಿತು. ಇದೀಗ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ, ಅಗತ್ಯ ದಾಖಲೆಗಳ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರದ ಈ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಹಿಳೆಯರನ್ನು ಮೇಲೆತ್ತುವ ಮತ್ತು ಅವರಿಗೆ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬೆಂಬಲ ನೀಡುವ ಉದ್ದೇಶವನ್ನು ಹೊಂದಿದೆ. ವಿಶೇಷವಾಗಿ ಈ ಯೋಜನೆಯನ್ನು ಸ್ವಂತ ವ್ಯಾಪಾರ-ಉದ್ಯಮವನ್ನು ನಡೆಸಲು ಬಯಸುವ ಹೆಣ್ಣು ಮಕ್ಕಳಿಗಾಗಿ ರೂಪಿಸಲಾಗಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧು ನಿಗಮದ ಮೂಲಕ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲವನ್ನು ಸಹ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಉದ್ಯೋಗಿನಿ ಯೋಜನೆಯಡಿ, ಮಹಿಳೆಯರು ಬ್ಯಾಂಕ್ಗಳಿಂದ ರೂ.1.00 ಲಕ್ಷದಿಂದ ರೂ.3.00 ಲಕ್ಷ ರೂ. ಗಳವರೆಗೆ ಸಾಲವನ್ನು ಪಡೆಯಬಹುದು ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ 30% ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ವರ್ಗದ ಮಹಿಳೆಯರಿಗೆ 50% ಸಹಾಯಧನವನ್ನು ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು :-
• ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
• 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
• ಪರಿಶಿಷ್ಟ ಜಾತಿ/ಪಂಗಡದವರಾಗಿದ್ದಲ್ಲಿ ವಾರ್ಷಿಕ ಆದಾಯ 2 ಲಕ್ಷ ರೂ. ಗಳ ಒಳಗಿರಬೇಕು ಮತ್ತು ಸಾಮಾನ್ಯ ವರ್ಗದವರಾಗಿದ್ದಲ್ಲಿ ವಾರ್ಷಿಕ ಆದಾಯ 1.5 ಲಕ್ಷ ರೂ. ಗಳ ಒಳಗಿರಬೇಕು.
Crop Insurance : ರೈತರ ಗಮನಕ್ಕೆ : ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಸೂಚನೆ – ಕೊನೆಯ ದಿನಾಂಕ.!
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ವಸತಿ ಪ್ರಮಾಣಪತ್ರ / ಮತದಾರರ ಗುರುತಿನ ಚೀಟಿ / ಪಡಿತರ ಚೀಟಿ
• ಯೋಜನಾ ವರದಿ
• ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿದೆ
- ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ : ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ.!
- ಫೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ..!
- 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ವಿಶೇಷಚೇತನ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
- ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
- ನಿಮ್ಮ ದೇಹದ ಮೇಲಿರುವ ‘ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!
- Gold Rate : ಏರಿದಷ್ಟೇ ವೇಗವಾಗಿ ಇಳಿದ ಚಿನ್ನದ ಬೆಲೆ- ಭರ್ಜರಿ 5 ಸಾವಿರ ರೂ ಇಳಿಕೆ, ಬೆಳ್ಳಿಯೂ ಇಳಿಕೆ
- ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!
- Arecanut Price : ಇಂದಿನ ಅಡಿಕೆ ಧಾರಣೆ – 05 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!
- ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?
- ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ
- ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!
- ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
- ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
- ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!
- ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?
- ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!
- Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
- ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
- Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ
- ‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
























