Udyogini Yojana : ನಮಸ್ಕಾರ ಸ್ನೇಹಿತರೇ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿದಂತಹ ಸ್ಕೀಮ್ಸ್ಗಳಲ್ಲಿ ʼಉದ್ಯೋಗಿನಿ ಯೋಜನೆʼಯೂ ಒಂದು. ಈ ಯೋಜನೆಯಡಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವಂತಹ ಮಹಿಳೆಯರಿಗೆ ಹಣಕಾಸಿನ ನೆರವನ್ನು ನೀಡಲಾಗುತ್ತದೆ. ಇದೀಗ ಈ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದ್ದು, ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ, ವಯೋಮಿತಿ ಹಾಗೂ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಗಾಗ್ಗೆ ಹಲವಾರು ಸ್ಕೀಮ್ಸ್ಗಳನ್ನು ಜಾರಿಗೆ ತರುತ್ತಿರುತ್ತವೆ. ಇಂತಹ ಸ್ಕೀಮ್ಸ್ಗಳಲ್ಲಿ ಉದ್ಯೋಗಿನಿ ಯೋಜನೆಯೂ ಒಂದು. ಮಹಿಳೆಯರು ಸ್ವಂತ ಉದ್ಯಮವನ್ನು ಸ್ಥಾಪಿಸಲು ಅವರಿಗೆ ಆರ್ಥಿಕವಾಗಿ ನೆರವಾಗಲು ಬಂದಂತಹ ಯೋಜನೆಯೇ ಉದ್ಯೋಗಿನಿ. ಸ್ವಂತ ಉದ್ಯಮವನ್ನು ಪ್ರಾರಂಭಿಸುವ ಕನಸನ್ನು ಹೊತ್ತಿರುವ ಮಹಿಳೆಯರ ಪಾಲಿಗೆ ಉದ್ಯೋಗಿನಿ ಯೋಜನೆ ಒಂದು ವರದಾನ ಅಂತಾನೇ ಹೇಳಬಹುದು. 1997-98 ರಲ್ಲಿ ಮೊದಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಈ ಯೋಜನೆಯನ್ನು ನಂತರ ಕೇಂದ್ರ ಸರ್ಕಾರವು ಮಹಿಳಾ ಅಭಿವೃದ್ಧಿ ನಿಗಮದ ಮೇಲ್ವಿಚಾರಣೆಯಲ್ಲಿ ದೇಶಾದ್ಯಂತ ಜಾರಿಗೊಳಿಸಿತು. ಇದೀಗ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ, ಅಗತ್ಯ ದಾಖಲೆಗಳ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರದ ಈ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಹಿಳೆಯರನ್ನು ಮೇಲೆತ್ತುವ ಮತ್ತು ಅವರಿಗೆ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬೆಂಬಲ ನೀಡುವ ಉದ್ದೇಶವನ್ನು ಹೊಂದಿದೆ. ವಿಶೇಷವಾಗಿ ಈ ಯೋಜನೆಯನ್ನು ಸ್ವಂತ ವ್ಯಾಪಾರ-ಉದ್ಯಮವನ್ನು ನಡೆಸಲು ಬಯಸುವ ಹೆಣ್ಣು ಮಕ್ಕಳಿಗಾಗಿ ರೂಪಿಸಲಾಗಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧು ನಿಗಮದ ಮೂಲಕ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲವನ್ನು ಸಹ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!  
ಉದ್ಯೋಗಿನಿ ಯೋಜನೆಯಡಿ, ಮಹಿಳೆಯರು ಬ್ಯಾಂಕ್ಗಳಿಂದ ರೂ.1.00 ಲಕ್ಷದಿಂದ ರೂ.3.00 ಲಕ್ಷ ರೂ. ಗಳವರೆಗೆ ಸಾಲವನ್ನು ಪಡೆಯಬಹುದು ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ 30% ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ವರ್ಗದ ಮಹಿಳೆಯರಿಗೆ 50% ಸಹಾಯಧನವನ್ನು ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು :-
• ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
• 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
• ಪರಿಶಿಷ್ಟ ಜಾತಿ/ಪಂಗಡದವರಾಗಿದ್ದಲ್ಲಿ ವಾರ್ಷಿಕ ಆದಾಯ 2 ಲಕ್ಷ ರೂ. ಗಳ ಒಳಗಿರಬೇಕು ಮತ್ತು ಸಾಮಾನ್ಯ ವರ್ಗದವರಾಗಿದ್ದಲ್ಲಿ ವಾರ್ಷಿಕ ಆದಾಯ 1.5 ಲಕ್ಷ ರೂ. ಗಳ ಒಳಗಿರಬೇಕು.
Crop Insurance : ರೈತರ ಗಮನಕ್ಕೆ : ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಸೂಚನೆ – ಕೊನೆಯ ದಿನಾಂಕ.!
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ವಸತಿ ಪ್ರಮಾಣಪತ್ರ / ಮತದಾರರ ಗುರುತಿನ ಚೀಟಿ / ಪಡಿತರ ಚೀಟಿ
• ಯೋಜನಾ ವರದಿ
• ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿದೆ
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
 
					 
		























