Union Bank Recruitment : ನಮಸ್ಕಾರ ಸ್ನೇಹಿತರೇ, ಯೂನಿಯನ್ ಬ್ಯಾಂಕ್ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಅರ್ಜಿಯನ್ನು ಮುಂಬರುವ 13ನೇ ತಾರೀಖಿನೊಳಗೆ ಸಲ್ಲಿಕೆ ಮಾಡಬೇಕು. ಅಕ್ಟೋಬರ್ 24ರಂದು ಅಧಿಸೂಚನೆ ಪ್ರಕಟನೆಯಾಗಿದೆ. ಲೋಕಲ್ ಬ್ಯಾಂಕ್ ಆಫಿಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 24ನೇ ಅಕ್ಟೋಬರ್ 2024ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಿನಾಯಿತಿ ನೀಡಲಾಗುವುದು. ಯಾವ ರಾಜ್ಯಕ್ಕೆ ಸಲ್ಲಿಸುತ್ತಾರೋ ಅಲ್ಲಿಯ ಪ್ರಾದೇಶಿಕ ಭಾಷೆಯನ್ನು ತಿಳಿದವರಾಗಿರಬೇಕು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅರ್ಜಿ ಸಲ್ಲಿಕೆ ಶುಲ್ಕ ಎಷ್ಟು.?
• General/ EWS/OBC ಅಭ್ಯರ್ಥಿಗಳಿಗೆ 850 ರೂಪಾಯಿ ಜೊತೆಗೆ ಜಿಎಸ್ಟಿ
• SC/ST/PwBD ಅಭ್ಯರ್ಥಿಗಳಿಗೆ 175 ರೂಪಾಯಿ ಜೊತೆಗೆ ಜಿಎಸ್ಟಿ
• ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್/ಎಂಪಿಎಸ್/ ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಶುಲ್ಕ ಪಾವತಿಸಬೇಕು.
ವಯೋಮಿತಿ :-
ಕನಿಷ್ಠ : 20 ವರ್ಷ
ಗರಿಷ್ಠ : 30 ವರ್ಷ
ಭಾರತ ಸರ್ಕಾರ ಅಥವಾ ಅದರ ಮೂಲಕ ಗುರುತಿಸಲ್ಪಟ್ಟ ನಿಯಂತ್ರಣ ಸಂಸ್ಥೆಗಳಿಂದ ಯಾವುದಾದರೂ ಒಂದು ಪೂರ್ಣಾವಧಿ/ರೆಗ್ಯೂಲರ್ ಬ್ಯಾಚುಲರ್ ಪದವಿ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪಡೆದುಕೊಂಡಿರಬೇಕು. ಅಭ್ಯರ್ಥಿಯು ಮಾನ್ಯವಾದ ಮಾರ್ಕ್-ಶೀಟ್ ಮತ್ತು ಪದವೀಧರ ಎಂಬ ಪದವಿ ಪ್ರಮಾಣಪತ್ರ ಹೊಂದಿರಬೇಕು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವಾಗ ಅಂಕಗಳನ್ನು ನಮೂದಿಸಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯಾವ ರಾಜ್ಯದಲ್ಲಿ ಎಷ್ಟು ಹುದ್ದೆ?
• ಆಂಧ್ರ ಪ್ರದೇಶ ದಲ್ಲಿ 200 ಹುದ್ದೆ
• ಗುಜರಾತ್ ನಲ್ಲಿ 200 ಹುದ್ದೆ
• ಅಸ್ಸಾಂನಲ್ಲಿ 50 ಹುದ್ದೆ
• ಕರ್ನಾಟಕದಲ್ಲಿ 300 ಹುದ್ದೆ
• ಕೇರಳದಲ್ಲಿ 100 ಹುದ್ದೆ
• ಮಹಾರಾಷ್ಟ್ರದಲ್ಲಿ 50 ಹುದ್ದೆ
• ಓಡಿಶಾ ದಲ್ಲಿ 100 ಹುದ್ದೆ
• ತಮಿಳನಾಡಿನಲ್ಲಿ 200 ಹುದ್ದೆ
• ತೆಲಂಗಾಣ ದಲ್ಲಿ 200 ಹುದ್ದೆ
• ಪಶ್ಚಿಮ ಬಂಗಾಳದಲ್ಲಿ 100 ಹುದ್ದೆ
ಅರ್ಜಿ ಸಲ್ಲಿಸುವ ಆಸಕ್ತರು ಈ ಲಿಂಕ್ ಮೂಲಕ https://ibpsonline.ibps.in/ubilbooct24/ ಮಾಡಬಹುದು.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?


































