UPI Payment : ನಮಸ್ಕಾರ ಸ್ನೇಹಿತರೇ, ಭಾರತದಲ್ಲಿ ಎಲ್ಲಿ ಬೇಕಾದರೂ ಯಾರಿಗೂ ಬೇಕಾದರೂ ಬಹಳ ಸುಲಭದ ವಿಧಾನದಲ್ಲಿ ಹಣವನ್ನು ವರ್ಗಾಯಿಸಬಹುದು. ಕೈಯಲ್ಲಿ, ಕಿಸೆಯಲ್ಲಿ, ಪರ್ಸ್ ಅಲ್ಲಿ ಹಣ ಹಿಡಿದುಕೊಳ್ಳುವ ಬದಲು ಈಗ ಜನರು ಮೊಬೈಲ್ ನಲ್ಲಿ ಇಂಟರ್ನೇಟ್ ಇದ್ದರೆ ಸಾಕು ಯುಪಿಐ ಸಹಾಯದಿಂದ ಹಣವನ್ನು ಹೇಗೆ ಬೇಕಾದರೂ ಬಳಸಬಹುದು. ಇತ್ತೀಚಿನ ದಿನಗಳಲ್ಲಿ ಗೂಗಲ್ ಪೇ (Google pay), ಫೋನ್ ಪೇ (Phonepe), ಪೇಟಿಎಂ (Paytm) ಇತ್ಯಾದಿಗಳನ್ನು ಬಳಸಿ ತಮ್ಮ ವಹಿವಾಟುಗಳನ್ನು ಮಾಡುತ್ತಾರೆ. ಆದರೆ ಯುಪಿಐ ಐಡಿ ಹೀಗೆ ಇದ್ದರೆ ಫೆ. 1 ರಿಂದ ಯಾವೂದೇ ಹಣ ವರ್ಗಾವಣೆ ಆಗುವುದಿಲ್ಲ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೆಲವೊಮ್ಮೆ ಯುಪಿಐ ಐಡಿಯಲ್ಲಿ ಅಂಕೆಗಳು, ಅಕ್ಷರಗಳು ಇರುತ್ತದೆ. ಹೀಗೆ ಇದ್ದರೆ ಹಣ ಪಾವತಿಸಲು ಆಗುವುದಿಲ್ಲ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಆಲ್ಫಾನ್ಯೂಮೆರಿಕ್ ಐಡಿಗಳಿದ್ದರೇ ಮಾತ್ರ ಜನರು ತಮ್ಮ ವಹಿವಾಟುಗಳನ್ನು ಮಾಡಬಹುದು. ಇದರಲ್ಲಿ ಅಕ್ಷರಗಳು ಮಾತ್ರ ಇರುವಂತೆ ಸಂಖ್ಯೆಗಳನ್ನು ರಚಿಸಲಾಗುತ್ತದೆ. ಹೀಗಾಗಿ ಫೆ. 1 ರಿಂದ ವಿಶೇಷ ಅಕ್ಷರಗಳನ್ನು ಹೊಂದಿರುವ ಐಡಿಗಳನ್ನು ಅನುಮತಿಸುವುದಿಲ್ಲ. ಯುಪಿಐನ ಕೆಲ ತಾಂತ್ರಿಕ ವಿಷಯಗಳನ್ನು ಆಧರಿಸಿ ಈ ಬದಲಾವಣೆಯನ್ನು ಮಾಡಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
2016 ರಲ್ಲಿ ನೋಟ್ ಬ್ಯಾನ್ ಆದ ಬಳಿಕ ಯುಪಿಐ ಮೂಲಕ ಜನರು ಹೆಚ್ಚಾಗಿ ಹಣ ಪಾವತಿ ಮಾಡುತ್ತಿದ್ದಾರೆ. 2024ನೇ ಡಿಸೆಂಬರ್ ನಲ್ಲಿ ಯುಪಿಐ ವಹಿವಾಟು 23.24 ಲಕ್ಷ ಕೋಟಿ ರೂಪಾಯಿ ಆಗಿದೆ.
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ



















