ಕನ್ನಡ ನ್ಯೂಸ್ ಟೈಮ್ : ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ (Fevikwik) ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ. ಇದರಿಂದ ಕಂಗಾಲಾದ ಪೋಷಕರು, ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿಗೆ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಹಾನಗಲ್ ಡಿಹೆಚ್ಓ ಎಚ್ಚೆತ್ತು ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿದ್ದಾರೆ.
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
- ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?
- Dina Bhavishya : ಡಿಸೆಂಬರ್ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
























