Vidya Lakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸಾಲ ಒದಗಿಸುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗಾಗಿ 2024ರಿಂದ 2031ರ ವರೆಗೆ 3,600 ಕೋಟಿ ರೂ. ಹಣ ಮೀಸಲಿಡಲಾಗಿದೆ.
ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಯಾವುದೇ ಅಡಮಾನ ಇಲ್ಲದೆ 10 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತದೆ. ಇದು ಬಡ್ಡಿರಹಿತವಾಗಿದ್ದು, ಇದರೊಂದಿಗೆ ವಿದ್ಯಾರ್ಥಿಗಳ ಬೋಧನ ಶುಲ್ಕ ಸೇರಿದಂತೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್ ಗಳಿಗೆ ವ್ಯಯಿಸುವ ಇತರ ಖರ್ಚನ್ನು ಭರಿಸಲಾಗುತ್ತದೆ.
ಯಾರೆಲ್ಲ ಈ ಯೋಜನೆಯ ಫಲಾನುಭವಿಗಳು.?
ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನಲ್ಲಿ ರ್ಯಾಂಕ್ ಪಡೆದಿರುವ 100 ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಮತ್ತು ಕೇಂದ್ರ ಸರಕಾರ ನಡೆಸುವ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಬಹುದು. ಅಲ್ಲದೇ ಪ್ರತೀ ವರ್ಷ ಈ ಯೋಜನೆಯನ್ನು ಅಪ್ಡೇಟ್ ಮಾಡಲಾಗುವುದು. ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ನೆರವು ನೀಡಲು ಯೋಜಿಸಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯೋಜನೆಯ ವಿಶೇಷತೆ :-
• ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ
• ಪಿಎಂ ವಿದ್ಯಾಲಕ್ಷ್ಮಿಗೆ 3,600 ಕೋಟಿ ರೂ. ಮೀಸಲು
• ಪ್ರತೀ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ನೆರವು ಘೋಷಣೆ
• ಕುಟುಂಬದ ಆದಾಯ 8 ಲಕ್ಷ ಇದ್ದರೆ ಶೇ. 3 ಬಡ್ಡಿ ಸಬ್ಸಿಡಿ
• ಕುಟುಂಬದ ಆದಾಯ 4.5 ಲಕ್ಷ ಇದ್ದರೆ ಶೇ. 100 ಬಡ್ಡಿ ವಿನಾಯಿತಿ
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
- ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ
- ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್
- ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?
- ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ
- Arecanut Price : ಇಂದಿನ ಅಡಿಕೆ ಧಾರಣೆ – 17 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?





























