ಕನ್ನಡ ನ್ಯೂಸ್ ಟೈಮ್ : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಹೊಕ್ಕಿದ್ದ ತೆಂಗಿನಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆಸ್ಲಾಕ್ ಆಸ್ಪತ್ರೆಯ ವೈದ್ಯರು ಬಾಲಕನ ಜೀವ ಉಳಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಅಸ್ಸಾಂ ರಾಜ್ಯದ ಗುವಾಹಟಿ ಮೂಲದವನಾದ ಬಾಲಕ ಕಮಲ್ ಹುಸೇನ್(12) ಎಂಬಾತನ ಪೋಷಕರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆಯ ಬಾಲಕ ಮನೆಯ ಬಳಿ ಆಟವಾಡುತ್ತಿದ್ದಾಗ ಹತ್ತಿರವೇ ಇದ್ದ ತೆಂಗಿನಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಈ ಪ್ರಕರಣವನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿದ ವೆಸ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ಶಸ್ತ್ರಚಿಕಿತ್ಸಕರಾದ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು, ತಮ್ಮ ವೈದ್ಯಕೀಯ ಕೌಶಲ್ಯದ ಮೂಲಕ 12 ವರ್ಷದ ಹುಡುಗನ ಎದೆಗೆ ಹೊಕ್ಕಿದ್ದ ತೆಂಗಿನ ಮರದ ತುಂಡಿನೊಂದಿಗೆ ಎದೆಗೆ ಹೊಕ್ಕಿದ್ದ ಸ್ಟೀಲ್ ಚೈನ್ ಹಾಗೂ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಮಧ್ಯರಾತ್ರಿ 1.30 ರಿಂದ 3.30 ರವರೆಗೆ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆ ಸಕ್ಸಸ್ ಆಗಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸರಕಾರಿ ಆಸ್ಪತ್ರೆಯಲ್ಲೂ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ಕೂಡ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದಾರೆ.
- ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್ ಶಾಸಕ
- ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್.!
- Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!
- ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್ಹ್ಯಾಂಡಾಗಿ ಸೆರೆ
- ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಮಗ ನಿಖಿಲ್ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ
- ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್! ಅಪ್ಪಿತಪ್ಪಿ ತಿಂದ್ರೂ ಹಾರ್ಟ್ ಡ್ಯಾಮೇಜ್ ಆಗೋದು ಫಿಕ್ಸ್..
- ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!
- ಮೂವರೊಡನೆ ಚಕ್ಕಂದ ಆಡುತ್ತಿದ್ದ ಕಿರುತೆರೆ ನಟಿ – ಇಬ್ಬರಿಗಾಗಿ ಒಬ್ಬನ ಕೈಕಾಲು ಕಟ್ಟಿ ಹತ್ಯೆ!
- ಕರಡಿ ದಾಳಿಗೆ ಕುರಿಗಾಹಿ ಓಬಣ್ಣ ಸಾವು; ರೊಚ್ಚಿಗೆದ್ದ ಜನರಿಂದ ದೊಣ್ಣೆಯ ಹೊಡೆತ ತಿಂದು ಪ್ರಾಣಬಿಟ್ಟ ಕರಡಿ.!
- Horoscope Today : 03 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ.!
- ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ.?
- Horoscope Today : 01 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ.!
- ಈಗಾಗಲೇ ನಾವು ಸುಸ್ತಾಗಿದ್ದೇವೆ, ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ : ಡಿಸಿಎಂ ಡಿ.ಕೆ ಶಿವಕುಮಾರ್
- ಆಂಟಿಯೊಡನೆ ಲವಿಡವಿ, ಹಂತಕನಾದ ಪ್ರೇಮಿ – ಪುಟ್ಟ ಮಕ್ಕಳು ಅನಾಥ.!
- ಮೋದಿಗೆ 10 ಕೋಟಿ ಫಾಲೋವರ್ಸ್- ಇದರಿಂದ ಏನು ಪ್ರಯೋಜನ ಎಂದ ಪ್ರಕಾಶ್ ರಾಜ್ : ಬರ್ನಲ್ ಬೇಕಾ ಎಂದ ಅಣ್ಣಾಮಲೈ
- Arecanut Price : ಇಂದಿನ ಅಡಿಕೆ ಧಾರಣೆ – 28 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಆರಂಭದಲ್ಲೇ ಕಾಣಿಸಿಕೊಳ್ಳುವ ದೊಡ್ಡ ಕರುಳಿನ ಕ್ಯಾನ್ಸರ್ನ ಈ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ – Colorectal Cancer
- ನಿಮ್ಮ ದೇಹದ ಮೇಲಿನ ‘ಕೊಬ್ಬಿನ ಗಡ್ಡೆ’ ಇದ್ರೆ ಕರಗಲು ಜಸ್ಟ್ ಹೀಗೆ ಮಾಡಿ.!
- ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, BJPಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ : ಕಾಂಗ್ರೆಸ್ ಟೀಕೆ
- Horoscope Today : 28 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಗ್ಯಾಂಗ್ ರೇಪ್ ಕೇಸಿಗೆ ಟ್ವಿಸ್ಟ್: ನಿಖಿಲ್-ಡಿಕ್ಸನ್ರಿಂದ 19 ಕಾಲೇಜು ಯುವತಿಯರ ಮೇಲೆ ಅತ್ಯಾಚಾರ!
- ಪ್ರೀತಿಯ ನಾಟಕವಾಡುತ್ತಾ ಯುವಕನನ್ನು ಬಲೆಗೆ ಬೀಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಯುವತಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!



























