ಕನ್ನಡ ನ್ಯೂಸ್ ಟೈಮ್ : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಹೊಕ್ಕಿದ್ದ ತೆಂಗಿನಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆಸ್ಲಾಕ್ ಆಸ್ಪತ್ರೆಯ ವೈದ್ಯರು ಬಾಲಕನ ಜೀವ ಉಳಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಅಸ್ಸಾಂ ರಾಜ್ಯದ ಗುವಾಹಟಿ ಮೂಲದವನಾದ ಬಾಲಕ ಕಮಲ್ ಹುಸೇನ್(12) ಎಂಬಾತನ ಪೋಷಕರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆಯ ಬಾಲಕ ಮನೆಯ ಬಳಿ ಆಟವಾಡುತ್ತಿದ್ದಾಗ ಹತ್ತಿರವೇ ಇದ್ದ ತೆಂಗಿನಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಈ ಪ್ರಕರಣವನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿದ ವೆಸ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ಶಸ್ತ್ರಚಿಕಿತ್ಸಕರಾದ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು, ತಮ್ಮ ವೈದ್ಯಕೀಯ ಕೌಶಲ್ಯದ ಮೂಲಕ 12 ವರ್ಷದ ಹುಡುಗನ ಎದೆಗೆ ಹೊಕ್ಕಿದ್ದ ತೆಂಗಿನ ಮರದ ತುಂಡಿನೊಂದಿಗೆ ಎದೆಗೆ ಹೊಕ್ಕಿದ್ದ ಸ್ಟೀಲ್ ಚೈನ್ ಹಾಗೂ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಮಧ್ಯರಾತ್ರಿ 1.30 ರಿಂದ 3.30 ರವರೆಗೆ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆ ಸಕ್ಸಸ್ ಆಗಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸರಕಾರಿ ಆಸ್ಪತ್ರೆಯಲ್ಲೂ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ಕೂಡ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದಾರೆ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ