ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?
- Arecanut Price : ಇಂದಿನ ಅಡಿಕೆ ಧಾರಣೆ – 11 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಿಡ್ನಿಸ್ಟೋನ್ ಮೂತ್ರಕೋಶದಲ್ಲಿ ಸಿಲುಕಿದ್ರೆ ಏನಾಗುತ್ತೆ.? ತುರ್ತು ವೈದ್ಯಕೀಯ ಆರೈಕೆಯನ್ನು ಯಾವಾಗ ಪಡೆಯಬೇಕು.?
- ‘ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು : ಆಘಾತಕಾರಿ ವಿಡಿಯೋ ವೈರಲ್
- Horoscope Today : 11 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ
- ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ
- ‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
- ‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!

































