ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ
- Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್
- ಇನ್ಮುಂದೆ ಇವರು `BPL – ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.! ಸಂಪೂರ್ಣ ಮಾಹಿತಿ
- Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ

































