ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!
- ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!
- ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !
- ಈ ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!
- Horoscope Today : 14 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ : ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

































